ಕಾರ್ಮಿಕರಿಗೆ 37 ಲಕ್ಷ ಕೊಟ್ಟ ನಿಖಿಲ್ … ಸಮಸ್ಯೆಗೆ ಸ್ಪಂದಿಸಿದ ಸ್ಯಾಂಡಲ್ವುಡ್ನ ಮೊದಲ ನಟ
ನಟ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರ್ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಚಿತ್ರೀಕರಣ ಚಟುವಟಿಕೆಗಳು ಬಂದ್ ಆಗಿರುವುದರಿಂದ ದಿನಗೂಲಿ ಕಾರ್ಮಿಕರಿಗೆ ಧನ ಸಹಾಯ ಮಾಡುವುದಾಗಿ ಅವರು ಶುಕ್ರವಾರವಷ್ಟೇ ಹೇಳಿದ್ದರು. ಅದರಂತೆ ಶನಿವಾರ ಮಧ್ಯಾಹ್ನದಂದು ಹಿರಿತೆರೆ ಕಾರ್ಮಿಕರಿಗೆ 32 ಲಕ್ಷ ಮತ್ತು ಕಿರುತೆರೆ ಕಾರ್ಮಿಕರಿಗೆ ಐದು ಲಕ್ಷ ರೂಗಳ ಪರಿಹಾರವನ್ನು ಅವರು ನೀಡಿದ್ದಾರೆ. ಕರೊನಾದಿಂದ ಚಿತ್ರೀಕರಣ ಚಟುವಟಿಕೆಗಳು ಬಂದ್ ಆಗಿರುವುದರಿಂದ ಚಿತ್ರರಂಗವನ್ನೇ ನಂಬಿಕೊಂಡಿರುವ ದಿನಗೂಲಿ ಕಾರ್ಮಿಕರು ಪರದಾಡುತ್ತಿದ್ದಾರೆ. ಕರ್ನಾಟಕ ಚಲನಚಿತ್ರ ಕಾರ್ಮಿಕರ ಮತ್ತು … Continue reading ಕಾರ್ಮಿಕರಿಗೆ 37 ಲಕ್ಷ ಕೊಟ್ಟ ನಿಖಿಲ್ … ಸಮಸ್ಯೆಗೆ ಸ್ಪಂದಿಸಿದ ಸ್ಯಾಂಡಲ್ವುಡ್ನ ಮೊದಲ ನಟ
Copy and paste this URL into your WordPress site to embed
Copy and paste this code into your site to embed