More

    Photos: ಕೊಡಗು ಪ್ರವಾಸದಲ್ಲಿ ನಟ ನಿಖಿಲ್​ ಕುಮಾರ್​ಸ್ವಾಮಿ; ಕಾವೇರಿ ನದಿಗೆ ಬಾಗಿನ ಅರ್ಪಣೆ

    ರಾಜ್ಯದಲ್ಲಿ ಕರೊನಾ ಹಾವಳಿ ಒಂದೆಡೆಯಾದರೆ, ಮಹಾಮಳೆಗೆ ಇಡೀ ರಾಜ್ಯ ತತ್ತರಗೊಂಡಿದೆ. ನೆರೆಹಾವಳಿಯಿಂದಾಗಿ ಸಾಕಷ್ಟು ಜನ ನೆಲೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಇತ್ತ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಜಲಾಶಯಗಳು ತುಂಬಿವೆ. ಕೊಡಗನಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಕಾವೇರಿ ನದಿ ಮೈತುಂಬಿ ಹರಿಯುತ್ತಿದೆ. ಆ ನಿಮಿತ್ತ ಇಂದು ಕೊಡಗು ಜಿಲ್ಲೆಯ ಕುಶಾಲನಗರಕ್ಕೆ ನಟ ನಿಖಿಲ್​ ಕುಮಾರಸ್ವಾಮಿ ಭೇಟಿ ನೀಡಿ, ಕಾವೇರಿಯ ಮಾತೆಯ ಪ್ರತಿಮೆಗೆ ಪ್ರಾರ್ಥನೆ ಸಲ್ಲಿಸಿ, ಕಾವೇರಮ್ಮನಿಗೆ ಬಾಗಿನ ಅರ್ಪಿಸಿದ್ದಾರೆ. ಮಳೆಹಾನಿ ಪ್ರದೇಶಗಳಿಗೂ ಭೇಟಿ ನೀಡಿದ್ದಾರೆ. ಆ ಭೇಟಿಯ ಒಂದಷ್ಟು ಫೋಟೋಗಳು ಇಲ್ಲಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts