ಅಪ್ಪನ ದಾರಿಯಲ್ಲಿ ಮಗ … ನಿರ್ಮಾಣದತ್ತ ನಿಖಿಲ್ ಕುಮಾರ್
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯದಲ್ಲಿ ಗುರುತಿಸಿಕೊಳ್ಳುವುದಕ್ಕಿಂತ ಮುನ್ನ ಚಿತ್ರರಂಗದಲ್ಲಿ ನಿರ್ಮಾಪಕರಾಗಿ, ವಿತರಕ-ಪ್ರದರ್ಶಕರಾಗಿ ಗುರುತಿಸಿಕೊಂಡವರು. ಡಾ. ವಿಷ್ಣುವರ್ಧನ್ ಅಭಿನಯದ ‘ಸೂರ್ಯವಂಶ’, ಶಿವರಾಜಕುಮಾರ್ ಅಭಿನಯದ ‘ಗಲಾಟೆ ಅಳಿಯಂದ್ರು’ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿದ್ದರು. ಇದನ್ನೂ ಓದಿ: ಊರಿಗೆ ಕಳಿಸಿದ್ದಷ್ಟೇ ಅಲ್ಲ, ಕೆಲಸಾನೂ ಕೊಡಿಸ್ತಿದ್ದಾರೆ ಸೋನು ಸೂದ್ ಈಗ ಅವರ ಮಗ ನಿಖಿಲ್ ಸಹ ಅಪ್ಪನ ಹಾದಿಯಲ್ಲೇ ನಡೆದಿದ್ದಾರೆ. ಈಗಾಗಲೇ ‘ಜಾಗ್ವಾರ್’, ‘ಕುರುಕ್ಷೇತ್ರ’, ‘ಸೀತಾರಾಮ ಕಲ್ಯಾಣ’ ಚಿತ್ರಗಳಲ್ಲಿ ನಟಿಸಿರುವ ನಿಖಿಲ್, ಇದೀಗ ನಿರ್ಮಾಪಕರಾಗುತ್ತಿದ್ದಾರೆ. ಸಾದ್ ಖಾನ್ ನಿರ್ದೇಶನದಲ್ಲಿ ಇದೀಗ ‘ಸಂಗೀತ್’ … Continue reading ಅಪ್ಪನ ದಾರಿಯಲ್ಲಿ ಮಗ … ನಿರ್ಮಾಣದತ್ತ ನಿಖಿಲ್ ಕುಮಾರ್
Copy and paste this URL into your WordPress site to embed
Copy and paste this code into your site to embed