ಯುವಕನಾದ ನನ್ನನ್ನು ಬಲಿಪಶು ಮಾಡಿದರು ಅದೇ ಪರಿಸ್ಥಿತಿ ವೈದ್ಯರಿಗೆ ಆಗಬಾರದು: ನಿಖಿಲ್ ಕುಮಾರಸ್ವಾಮಿ
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಳೆದ ಇಪ್ಪತ್ತು ದಿನಗಳಿಂದ ಕುಕ್ಕರ್ ಸೇರಿದಂತೆ ವಿವಿಧ ಗಿಫ್ಟ್ ಹಂಚಿಕೆ ನಡೆಯುತ್ತಿದೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಪ್ರಜಾಪ್ರಭುತ್ವಕ್ಕೆ ಕಳಂಕ. ಈ ಬಗ್ಗೆ ನಾವು ಆಯೋಗಕ್ಕೆ ದೂರು ಸಲ್ಲಿಸುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ ನಿಖಿಲ್ ಹೇಳಿದರು. ರಾಮನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್, ರಾಜ್ಯದಲ್ಲಿ ಪಾರದರ್ಶಕವಾಗಿ ಚುನಾವಣೆ ನಡೆಯುತ್ತಿಲ್ಲ. ಅದರಲ್ಲೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಅಧ್ವಾನ ಆಗಿದೆ. ಗೋದಾಮಿನಲ್ಲಿ ಸೀರೆ ಮತ್ತು ಡ್ರೆಸ್ ಪೀಸ್ ಜಪ್ತಿಯಾಗಿವೆ. ಕಳೆದ … Continue reading ಯುವಕನಾದ ನನ್ನನ್ನು ಬಲಿಪಶು ಮಾಡಿದರು ಅದೇ ಪರಿಸ್ಥಿತಿ ವೈದ್ಯರಿಗೆ ಆಗಬಾರದು: ನಿಖಿಲ್ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed