ಯುವಕನಾದ ನನ್ನನ್ನು ಬಲಿಪಶು ಮಾಡಿದರು ಅದೇ ಪರಿಸ್ಥಿತಿ ವೈದ್ಯರಿಗೆ ಆಗಬಾರದು: ನಿಖಿಲ್​ ಕುಮಾರಸ್ವಾಮಿ

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಳೆದ ಇಪ್ಪತ್ತು ದಿನಗಳಿಂದ ಕುಕ್ಕರ್ ಸೇರಿದಂತೆ ವಿವಿಧ ಗಿಫ್ಟ್ ಹಂಚಿಕೆ ನಡೆಯುತ್ತಿದೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಪ್ರಜಾಪ್ರಭುತ್ವಕ್ಕೆ ಕಳಂಕ. ಈ ಬಗ್ಗೆ ನಾವು ಆಯೋಗಕ್ಕೆ ದೂರು ಸಲ್ಲಿಸುತ್ತೇವೆ ಎಂದು ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ ನಿಖಿಲ್​ ಹೇಳಿದರು. ರಾಮನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್​, ರಾಜ್ಯದಲ್ಲಿ ಪಾರದರ್ಶಕವಾಗಿ ಚುನಾವಣೆ ನಡೆಯುತ್ತಿಲ್ಲ. ಅದರಲ್ಲೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಅಧ್ವಾನ ಆಗಿದೆ. ಗೋದಾಮಿನಲ್ಲಿ ಸೀರೆ ಮತ್ತು ಡ್ರೆಸ್ ಪೀಸ್ ಜಪ್ತಿಯಾಗಿವೆ‌. ಕಳೆದ … Continue reading ಯುವಕನಾದ ನನ್ನನ್ನು ಬಲಿಪಶು ಮಾಡಿದರು ಅದೇ ಪರಿಸ್ಥಿತಿ ವೈದ್ಯರಿಗೆ ಆಗಬಾರದು: ನಿಖಿಲ್​ ಕುಮಾರಸ್ವಾಮಿ