ತಮಿಳುನಾಡು| ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ; 9 ಮಂದಿ ಸಾವು

ಚೆನ್ನೈ: ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂಬತ್ತು ಮಂದಿ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಅರಿಯಲೂರ್ ಜಿಲ್ಲೆಯಲ್ಲಿ ನಡೆದಿದೆ. ಅರಿಯಲೂರು ಜಿಲ್ಲೆಯ ವೆಟ್ರಿಯೂರು ಗ್ರಾಮದ ಬಳಿ ಇರುವ ವೀರಗಾಲೂರು ಬಳಿ ದುರ್ಘಟನೆ ಸಂಭವಿಸಿದೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಏನೆಂಬುದನ್ನು ಪೊಲೀಸ್​ ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಘಟನೆ ಬೆಳಗ್ಗೆ 10 ಘಂಟೆ ಸುಮಾರಿಗೆ ಸಂಭವಿಸಿದ್ದು, ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ಇಲಾಖೆಯವರು ಯಶಸ್ವಿಯಾಗಿ ನಂದಿಸಿದ್ದಾರೆ ಎಂದು ಹಿತಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: … Continue reading ತಮಿಳುನಾಡು| ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ; 9 ಮಂದಿ ಸಾವು