ತಿಹಾರ್​ ಜೈಲಿನಲ್ಲಿ ನೇಣುಗಂಬಕ್ಕೆ ಏರಿದ ನಿರ್ಭಯಾ ಅತ್ಯಾಚಾರ ಅಪರಾಧಿಗಳು; ಮಾಡಿದ ಪಾಪಕ್ಕೆ ಕುಣಿಕೆಯಲ್ಲಿ ಹೋಯ್ತು ಜೀವ

ನವದೆಹಲಿ: 2012ರಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳನ್ನು ಇಂದು ಗಲ್ಲಿಗೇರಿಸಲಾಗಿದೆ. ಅಪರಾಧಿಗಳಾದ ಅಕ್ಷಯ್​ಕುಮಾರ್​, ಪವನ್​ ಗುಪ್ತಾ, ಮುಕೇಶ್​ ಸಿಂಗ್​ ಮತ್ತು ವಿನಯ್​ ಶರ್ಮಾರಿಗೆ ಸುಪ್ರೀಂಕೋರ್ಟ್​ ಗಲ್ಲುಶಿಕ್ಷೆಯನ್ನು ವಿಧಿಸಿದಾಗಿನಿಂದಲೂ ವಿಳಂಬವಾಗುತ್ತಲೇ ಬಂದಿತ್ತು. ಅಂತಿಮವಾಗಿ ಗುರುವಾರ (ಮಾ.19)ದಂದು ಅಪರಾಧಿಗಳ ಎಲ್ಲ ಕಾನೂನು ಪ್ರಕ್ರಿಯೆಗಳೂ ಮುಕ್ತಾಯವಾಗುವ ಮೂಲಕ, ದೆಹಲಿ ಪಟಿಯಾಲಾ ಹೌಸ್ ಕೋರ್ಟ್ ಜಾರಿ ಮಾಡಿದ್ದ ಡೆತ್​ ವಾರೆಂಟ್​ನಂತೆ ಇಂದು (ಮಾ.20) ಮುಂಜಾನೆ 5.30ಕ್ಕೆ ನಾಲ್ವರೂ ತಿಹಾರ್ ಜೈಲಿನಲ್ಲಿ ನೇಣುಗಂಬಕ್ಕೆ ಏರಿದ್ದಾರೆ. ತಿಹಾರ್‍ ಜೈಲಿನ ಸುತ್ತ ರಾತ್ರಿಯಿಂದಲೇ ಬಿಗಿ … Continue reading ತಿಹಾರ್​ ಜೈಲಿನಲ್ಲಿ ನೇಣುಗಂಬಕ್ಕೆ ಏರಿದ ನಿರ್ಭಯಾ ಅತ್ಯಾಚಾರ ಅಪರಾಧಿಗಳು; ಮಾಡಿದ ಪಾಪಕ್ಕೆ ಕುಣಿಕೆಯಲ್ಲಿ ಹೋಯ್ತು ಜೀವ