ರೈತರಿಗೆ, ಕಾರ್ಮಿಕರಿಗೆ ಬಂಪರ್​ ಗಿಫ್ಟ್: ಹಣಕಾಸು ನೆರವು ಘೋಷಿಸಿದ ನಿರ್ಮಲಾ ಸೀತಾರಾಮನ್

ನವದೆಹಲಿ: ಕರೊನಾ ಲಾಕ್​ಡೌನ್​ನಿಂದ ಸಂಕಷ್ಟದಲ್ಲಿರುವ ರೈತರಿಗೆ ಹೆಚ್ಚುವರಿ ಸಾಲ ಸೌಲಭ್ಯದ ಮೂಲಕ ಹಣಕಾಸಿನ ನೆರವು ನೀಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ತಿಳಿಸಿದರು. ಮಹಾಮಾರಿ ಕರೊನಾ ವೈರಸ್ ತಡೆಗಟ್ಟಲು ಹೇರಲಾಗಿರುವ ಲಾಕ್​ಡೌನ್​ನಿಂದ ಪಾತಾಳಕ್ಕೆ ಕುಸಿದಿರುವ ಆರ್ಥಿಕತೆಗೆ ಉತ್ತೇಜನ ತುಂಬಲು ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್​ ಘೋಷಣೆ ಮಾಡಿದ್ದು, ನಿನ್ನೆ ಕೆಲವು ಕ್ಷೇತ್ರಗಳಿಗೆ ಇದರ ಪ್ರಯೋಜನ ವಿವರಿಸಿದ್ದ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಇಂದು ಇತರೆ ಕ್ಷೇತ್ರಗಳಿಗೆ ಏನು ಸಿಗಲಿದೆ … Continue reading ರೈತರಿಗೆ, ಕಾರ್ಮಿಕರಿಗೆ ಬಂಪರ್​ ಗಿಫ್ಟ್: ಹಣಕಾಸು ನೆರವು ಘೋಷಿಸಿದ ನಿರ್ಮಲಾ ಸೀತಾರಾಮನ್