ಬಿಜೆಪಿ ನಾಯಕರುಗಳಿಗೆ ನಿರ್ಮಲಾನಂದ ಶ್ರೀಗಳು ಬುದ್ಧಿ ಹೇಳಿದ್ದೆ ತಪ್ಪು: ಡಿ.ಕೆ. ಶಿವಕುಮಾರ್​ ಹೇಳಿಕೆ

ಮಂಡ್ಯ: ಉರಿಗೌಡ ಮತ್ತು ನಂಜೇಗೌಡ ವಿಚಾರದಲ್ಲಿ ಬಿಜೆಪಿ ನಾಯಕರುಗಳಿಗೆ ನಿರ್ಮಲಾನಂದ ಸ್ವಾಮೀಜಿ ಅವರು ಬುದ್ಧಿ ಹೇಳಿದ್ದೆ ತಪ್ಪು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಹೇಳಿದರು. ಆದಿಚುಂಚನಗಿರಿ ಮಠದಲ್ಲಿಂದು ಮಾತನಾಡಿದ ಡಿಕೆಶಿ, ಉರಿಗೌಡ ಹಾಗೂ ನಂಜೇಗೌಡ ಬೇರೆ ಯಾರು ಅಲ್ಲ, ಸಿಟಿ ರವಿ ಮತ್ತು ಅಶ್ವಥ್​ ನಾರಾಯಣ ಅವರೇ ಎಂದರು. ನಮ್ಮ‌ ಮಠಕ್ಕೆ ನಾನು ಬರುವುದು ಮತ್ತು ಪೂಜೆ ಮಾಡುವುದು ಸಾಮಾನ್ಯ. ಇದರಲ್ಲಿ ಯಾವುದೇ ರಾಜಕಾರಣ ಇಲ್ಲ. ಅಮಾವಾಸ್ಯೆ ಪೂಜೆಯು ಕಾಲಭೈರವನ ಪ್ರಸಿದ್ಧ ಧಾರ್ಮಿಕ ಕಾರ್ಯವಾಗಿದೆ. ಹೀಗಾಗಿ … Continue reading ಬಿಜೆಪಿ ನಾಯಕರುಗಳಿಗೆ ನಿರ್ಮಲಾನಂದ ಶ್ರೀಗಳು ಬುದ್ಧಿ ಹೇಳಿದ್ದೆ ತಪ್ಪು: ಡಿ.ಕೆ. ಶಿವಕುಮಾರ್​ ಹೇಳಿಕೆ