ಗಣೇಶ ಹಬ್ಬದಂದು ಬಿಡುಗಡೆಯಾಯ್ತು ನಿತ್ಯಾನಂದನ ಕೈಲಾಸದ ಕರೆನ್ಸಿ; ಭಾರತೀಯ ರೂಪಾಯಿಗೆಷ್ಟು ಮೌಲ್ಯ ?

ನವದೆಹಲಿ: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಗಣೇಶ ಚತುರ್ಥಿ ದಿನದಂದೇ ದೂರದ ಈಕ್ವೆಡಾರ್​ ದೇಶದ ಕರಾವಳಿಯ ಸಣ್ಣ ದ್ವೀಪದಲ್ಲಿ ಕೈಲಾಸ ದೇಶದ ರಿಸರ್ವ ಬ್ಯಾಂಕ್​ ಕೈಲಾಸ ಆರಂಭಿಸಿದ್ದಾನೆ. ಕೈಲಾಸ ದೇಶದ ಪ್ರಧಾನಮಂತ್ರಿಯೂ ಆಗಿರುವ ನಿತ್ಯಾನಂದ, ತನ್ನ ಬೆಂಬಲಿಗರೊಂದಿಗೆ ಬ್ಯಾಂಕ್​ ಕಾರ್ಯಾರಂಭಕ್ಕೆ ಚಾಲನೆ ನೀಡಿದ್ದಾನೆ. ಈತ ದೇಶ ತೊರೆದಿದ್ದಾನೆಂದು ಹೇಳಲಾದ ಕಳೆದ ನವೆಂಬರ್​ ಈ ರಾಷ್ಟ್ರ ಉದಯವಾಗಿದೆ ಎಂದು ನಿತ್ಯಾನಂದ ಹೇಳಿಕೊಂಡಿದ್ದ. ಜತೆಗೆ ಈ ದೇಶದ ಪ್ರಜೆಗಳಿಗೆಂದೇ ಈ ಪಾಸ್​ಪೋರ್ಟ್​ ಆರಂಭಿಸಿದ್ದ. ಈತನ ಕೈಲಾಸ ದೇಶ ನಿಖರವಾಗಿ ಎಲ್ಲಿದೆ … Continue reading ಗಣೇಶ ಹಬ್ಬದಂದು ಬಿಡುಗಡೆಯಾಯ್ತು ನಿತ್ಯಾನಂದನ ಕೈಲಾಸದ ಕರೆನ್ಸಿ; ಭಾರತೀಯ ರೂಪಾಯಿಗೆಷ್ಟು ಮೌಲ್ಯ ?