ಸಚಿವ ಸಂಪುಟ ವಿಸ್ತರಣೆ: ವಲಸಿಗರಿಗೆ ಮಣೆ ಹಾಕದ ಕಾಂಗ್ರೆಸ್ ಹೈಕಮಾಂಡ್
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ನೂತನ ಸಚಿವರು ಯಾರೆಂಬ ಕುತೂಹಲಕ್ಕೆ ತೆರೆಬಿದ್ದಿದೆ. ಇಂದು ಬೆಳಗ್ಗೆ 11.45ಕ್ಕೆ ರಾಜಭವನದಲ್ಲಿ 24 ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಸಚಿವ ಸಂಪುಟದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಅನೇಕ ಹಿರಿಯರಿಗೆ ಕೋಕ್ ನೀಡಿ ಹೊಸಬರಿಗೆ ಮಣೆ ಹಾಕಲಾಗಿದೆ. ಅದರಲ್ಲೂ ವಲಸಿಗರಿಗಂತೂ ಯಾವುದೇ ಸಚಿವ ಸ್ಥಾನವನ್ನು ನೀಡಲಾಗಿಲ್ಲ. ವಿಧಾನಸಭಾ ಚುನಾವಣೆ ವೇಳೆ ಅನೇಕ ನಾಯಕರು ವಿವಿಧ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿದರು. ಕಾಂಗ್ರೆಸ್ಸಿನಿಂದ ಗೆದ್ದರೂ ಹೈಕಮಾಂಡ್ ಸಚಿವ ಸ್ಥಾನವನ್ನು ನೀಡಿಲ್ಲ. ಹಲವು ವಲಸಿಗರು ಸಚಿವ … Continue reading ಸಚಿವ ಸಂಪುಟ ವಿಸ್ತರಣೆ: ವಲಸಿಗರಿಗೆ ಮಣೆ ಹಾಕದ ಕಾಂಗ್ರೆಸ್ ಹೈಕಮಾಂಡ್
Copy and paste this URL into your WordPress site to embed
Copy and paste this code into your site to embed