ಸಚಿವ ಸಂಪುಟ ವಿಸ್ತರಣೆ: ವಲಸಿಗರಿಗೆ ಮಣೆ ಹಾಕದ ಕಾಂಗ್ರೆಸ್ ಹೈಕಮಾಂಡ್​

ಬೆಂಗಳೂರು: ಕಾಂಗ್ರೆಸ್​ ಸರ್ಕಾರದ ನೂತನ​ ಸಚಿವರು ಯಾರೆಂಬ ಕುತೂಹಲಕ್ಕೆ ತೆರೆಬಿದ್ದಿದೆ. ಇಂದು ಬೆಳಗ್ಗೆ 11.45ಕ್ಕೆ ರಾಜಭವನದಲ್ಲಿ 24 ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಸಚಿವ ಸಂಪುಟದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಅನೇಕ ಹಿರಿಯರಿಗೆ ಕೋಕ್​ ನೀಡಿ ಹೊಸಬರಿಗೆ ಮಣೆ ಹಾಕಲಾಗಿದೆ. ಅದರಲ್ಲೂ ವಲಸಿಗರಿಗಂತೂ ಯಾವುದೇ ಸಚಿವ ಸ್ಥಾನವನ್ನು ನೀಡಲಾಗಿಲ್ಲ. ವಿಧಾನಸಭಾ ಚುನಾವಣೆ ವೇಳೆ ಅನೇಕ ನಾಯಕರು ವಿವಿಧ ಪಕ್ಷವನ್ನು ತೊರೆದು ಕಾಂಗ್ರೆಸ್​ ಸೇರಿದರು. ಕಾಂಗ್ರೆಸ್ಸಿನಿಂದ ಗೆದ್ದರೂ​ ಹೈಕಮಾಂಡ್​ ಸಚಿವ ಸ್ಥಾನವನ್ನು ನೀಡಿಲ್ಲ. ಹಲವು ವಲಸಿಗರು ಸಚಿವ … Continue reading ಸಚಿವ ಸಂಪುಟ ವಿಸ್ತರಣೆ: ವಲಸಿಗರಿಗೆ ಮಣೆ ಹಾಕದ ಕಾಂಗ್ರೆಸ್ ಹೈಕಮಾಂಡ್​