ಈ ಬಾರಿ ವಿದ್ಯಾರ್ಥಿಗಳಿಗೆ ಇರಲ್ಲ ರಿಯಾಯ್ತಿ ಬಸ್​ಪಾಸ್​; ಹಣ ಕೊಡಲ್ಲ ಎಂದು ಸರ್ಕಾರದ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕರೊನಾ ಆರ್ಥಿಕ ಸಂಕಷ್ಟದಿಂದಾಗಿ ರಾಜ್ಯ ಸಾರಿಗೆ ಸಂಸ್ಥೆ ಬಸ್​ಗಳು ಪೂರ್ಣ ಪ್ರಮಾಣದಲ್ಲಿ ಸಂಚರಿಸುತ್ತಿಲ್ಲ. ಹೀಗಾಗಿ ನಾಲ್ಕು ನಿಗಮಗಳು ಸಂಕಷ್ಟದಲ್ಲಿವೆ. ಆದಾಯವಿಲ್ಲದೇ ಸೊರಗಿರುವ ಸಾರಿಗೆ ನಿಗಮಗಳು ಸಿಬ್ಬಂದಿ ಸಂಬಳಕ್ಕಾಗಿ ಸರ್ಕಾರದ ಮೊರೆ ಹೋಗಿವೆ. ಜೂನ್​ನಿಂದ ನವೆಂಬರ್​ ವರೆಗಿನ ಸಂಬಳಕ್ಕಾಗಿ 1,015.85 ಕೋಟಿ ರೂ. ನೀಡಬೇಕೆಂದು ಪ್ರಸ್ತಾವನೆ ಸಲ್ಲಿಸಿವೆ. ಅದರಂತೆ, ಸರ್ಕಾರ ಕೂಡ ಹಂತಹಂತವಾಗಿ ಹಣವನ್ನು ಬಿಡುಗಡೆ ಮಾಡುತ್ತಲೇ ಬಂದಿದೆ. ಇದೀಗ, ಆಗಸ್ಟ್​ ಹಾಗೂ ಸಪ್ಟೆಂಬರ್​ ಮಾಹೆ ವೇತನಕ್ಕೆ 423 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಆದರೆ, … Continue reading ಈ ಬಾರಿ ವಿದ್ಯಾರ್ಥಿಗಳಿಗೆ ಇರಲ್ಲ ರಿಯಾಯ್ತಿ ಬಸ್​ಪಾಸ್​; ಹಣ ಕೊಡಲ್ಲ ಎಂದು ಸರ್ಕಾರದ ಆದೇಶ