ಈ ಬಾರಿ ವಿದ್ಯಾರ್ಥಿಗಳಿಗೆ ಇರಲ್ಲ ರಿಯಾಯ್ತಿ ಬಸ್ಪಾಸ್; ಹಣ ಕೊಡಲ್ಲ ಎಂದು ಸರ್ಕಾರದ ಆದೇಶ
ಬೆಂಗಳೂರು: ರಾಜ್ಯದಲ್ಲಿ ಕರೊನಾ ಆರ್ಥಿಕ ಸಂಕಷ್ಟದಿಂದಾಗಿ ರಾಜ್ಯ ಸಾರಿಗೆ ಸಂಸ್ಥೆ ಬಸ್ಗಳು ಪೂರ್ಣ ಪ್ರಮಾಣದಲ್ಲಿ ಸಂಚರಿಸುತ್ತಿಲ್ಲ. ಹೀಗಾಗಿ ನಾಲ್ಕು ನಿಗಮಗಳು ಸಂಕಷ್ಟದಲ್ಲಿವೆ. ಆದಾಯವಿಲ್ಲದೇ ಸೊರಗಿರುವ ಸಾರಿಗೆ ನಿಗಮಗಳು ಸಿಬ್ಬಂದಿ ಸಂಬಳಕ್ಕಾಗಿ ಸರ್ಕಾರದ ಮೊರೆ ಹೋಗಿವೆ. ಜೂನ್ನಿಂದ ನವೆಂಬರ್ ವರೆಗಿನ ಸಂಬಳಕ್ಕಾಗಿ 1,015.85 ಕೋಟಿ ರೂ. ನೀಡಬೇಕೆಂದು ಪ್ರಸ್ತಾವನೆ ಸಲ್ಲಿಸಿವೆ. ಅದರಂತೆ, ಸರ್ಕಾರ ಕೂಡ ಹಂತಹಂತವಾಗಿ ಹಣವನ್ನು ಬಿಡುಗಡೆ ಮಾಡುತ್ತಲೇ ಬಂದಿದೆ. ಇದೀಗ, ಆಗಸ್ಟ್ ಹಾಗೂ ಸಪ್ಟೆಂಬರ್ ಮಾಹೆ ವೇತನಕ್ಕೆ 423 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಆದರೆ, … Continue reading ಈ ಬಾರಿ ವಿದ್ಯಾರ್ಥಿಗಳಿಗೆ ಇರಲ್ಲ ರಿಯಾಯ್ತಿ ಬಸ್ಪಾಸ್; ಹಣ ಕೊಡಲ್ಲ ಎಂದು ಸರ್ಕಾರದ ಆದೇಶ
Copy and paste this URL into your WordPress site to embed
Copy and paste this code into your site to embed