ಮಮತಾ ಮೇಲೆ ‘ಅಟ್ಯಾಕ್​’ ಆಗಿದೆ ಅನ್ನೋಕೆ ಪುರಾವೆ ಇಲ್ಲ : ಚುನಾವಣಾ ಆಯೋಗ

ಕೊಲ್ಕತಾ: ಪಶ್ಚಿಮ ಬಂಗಾಳದ ಸಿಎಂ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಮೇಲೆ ದಾಳಿ ಆಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. ನಂದಿಗ್ರಾಮ ಘಟನೆಗೆ ಸಂಬಂಧಿಸಿದಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಚುನಾವಣಾ ವೀಕ್ಷಕರ ವರದಿಗಳನ್ನು ಪರಿಶೀಲಿಸಿದ ನಂತರ ಆಯೋಗ ತನ್ನ ನಿರ್ಧಾರವನ್ನು ಭಾನುವಾರ ತಿಳಿಸಿದೆ. ಖುದ್ದು ಮಮತಾ ಬ್ಯಾನರ್ಜಿ ತಮ್ಮನ್ನು ನಾಲ್ಕೈದು ಮಂದಿ ಉದ್ದೇಶಪೂರ್ವಕವಾಗಿ ತಳ್ಳಿದರು ಎಂದು ಹೇಳಿಕೆ ನೀಡಿದ ನಂತರ ಟಿಎಂಸಿ ತಮ್ಮ ನಾಯಕಿಯ ಮೇಲೆ ಸಂಚು ನಡೆಸಿ ದಾಳಿ … Continue reading ಮಮತಾ ಮೇಲೆ ‘ಅಟ್ಯಾಕ್​’ ಆಗಿದೆ ಅನ್ನೋಕೆ ಪುರಾವೆ ಇಲ್ಲ : ಚುನಾವಣಾ ಆಯೋಗ