More

    ಪಿಎಂ ಕಿಸಾನ್​ ನಿಧಿ ಮೊತ್ತ ಹೆಚ್ಚಳವಿಲ್ಲ; ಕೇಂದ್ರ ಕೃಷಿ ಸಚಿವರ ಸ್ಪಷ್ಟನೆ

    ನವದೆಹಲಿ: ಪ್ರಧಾನಮಂತ್ರಿ ಕಿಸಾನ್​ ಸಮ್ಮಾನ್​ ನಿಧಿ (ಪಿಎಂ ಕಿಸಾನ್​) ಮೂಲಕ ಪ್ರತಿ ರೈತರಿಗೆ ವಾರ್ಷಿಕವಾಗಿ ಒದಗಿಸುವ 6,000 ರೂ. ಮೊತ್ತ ಹೆಚ್ಚಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್​ ತೋಮರ್​ ಲೋಕಸಭೆಗೆ ಹೇಳಿದ್ದಾರೆ.

    2018ರ ಡಿಸೆಂಬರ್​ನಿಂದ ಜಾರಿಗೆ ಬಂದ ಯೋಜನೆಯಡಿ ರೈತರ ಬ್ಯಾಂಕ್​ ಖಾತೆಗಳಿಗೆ 3 ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿ ನೇರ ವರ್ಗಾವಣೆ ಮಾಡಲಾಗುತ್ತದೆ. ಇದುವರೆಗೆ ಕೇಂದ್ರ ಸರ್ಕಾರ 15 ಕಂತುಗಳಲ್ಲಿ 2.81 ಲಕ್ಷ ಕೋಟಿ ರೂ.ಗೂ ಹೆಚ್ಚು ಹಣ ಪಾವತಿಸಿದ್ದು, 11 ಕೋಟಿಗೂ ಹೆಚ್ಚು ರೈತರಿಗೆ ಅನುಕೂಲವಾಗಿದೆ ಎಂದು ಅವರು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts