ರಾಮಮಂದಿರ ಉದ್ಘಾಟನೆಗೆ ಸಿಗದ ಆಮಂತ್ರಣ: ಉದ್ಧವ್​ ಠಾಕ್ರೆ ಹೇಳಿದ್ದೇನು?

ಮುಂಬೈ: ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಶ್ರೀರಾಮ ಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದೆ. 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗಲಿದ್ದು, ರಾಮಲಲ್ಲಾ ಮೂರ್ತಿಯನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ. ಇದನ್ನೂ ಓದಿ: ಬಾಲಿವುಡ್​ ಜನಪ್ರಿಯ ನಟಿ ದೀಪಶಿಖಾ:20ನೇ ವಯಸ್ಸಿಗೆ ವಿವಾಹ, 2ಬಾರಿ ವಿಚ್ಛೇದನ, ಈಗ… ಅಯೋಧ್ಯೆಯಲ್ಲಿ ಅದ್ಧೂರಿ ಕಾರ್ಯಕ್ರಮಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಸಿನಿಮಾ, ರಾಜಕೀಯ, ಸಾರ್ವಜನಿಕ ಕ್ಷೇತ್ರ ಸೇರಿ ಎಲ್ಲಾ ಕ್ಷೇತ್ರಗಳ 6 ಸಾವಿರ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಆದರೆ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್​ ಠಾಕ್ರೆಗೆ … Continue reading ರಾಮಮಂದಿರ ಉದ್ಘಾಟನೆಗೆ ಸಿಗದ ಆಮಂತ್ರಣ: ಉದ್ಧವ್​ ಠಾಕ್ರೆ ಹೇಳಿದ್ದೇನು?