ಸಂದೇಶವೇನು ಇಲ್ಲ, ನಾವು ಉತ್ತರ ಕೊಡೋಕೆ ಸಜ್ಜಾಗಿದ್ದೇವೆ; ಚೀನಾಗೆ ವಾಯುಸೇನೆ ಎಚ್ಚರಿಕೆ
ನವದೆಹಲಿ: ಲಡಾಖ್ ಗಡಿಯಲ್ಲಿ ಭಾರತ- ಚೀನಾ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಸೇನಾ ಮುಖ್ಯಸ್ಥ ಆರ್ಕೆಎಸ್ ಭದೂರಿಯಾ ಲೇಹ್ ಹಾಗೂ ಶ್ರೀನಗರದ ವಾಯುನೆಲೆಗಳಲ್ಲಿ ವೈಮಾನಿಕ ಸನ್ನದ್ಧತೆಯ ಅವಲೋಕನ ನಡೆಸಿದ್ದಾರೆ. ಚೀನಾದೊಂದಿಗೆ ಭಾರತ ಯುದ್ಧವನ್ನು ಬಯಸುವುದಿಲ್ಲ. ಆದರೆ, ಪ್ರಸ್ತುತ ಉಂಟಾಗಿರುವ ಬಿಕ್ಕಟ್ಟಿನಿಂದ ಎದುರಾಗಬಹುದಾದ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಂಪೂರ್ಣವಾಗಿ ಸನ್ನದ್ಧವಾಗಿದೆ ಎಂದು ಹೇಳಿದ್ದಾರೆ. ಹೈದರಾಬಾದ್ ಹೊರವಲಯದಲ್ಲಿರುವ ದಂಡಿಗಲ್ನಲ್ಲಿ ವಾಯುಪಡೆ ಯೋಧರ ನಿರ್ಗಮನ ಪಥ ಸಂಚಲನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಗಾಲ್ವಾನ್ ಕಣಿವೆಯಲ್ಲಿ ಪರಿಸ್ಥಿತಿ ಸೇನೆಯ ಹಿಡಿತದಲ್ಲಿದೆ. ಇದಕ್ಕೆ ಪೂರಕವಾಗಿ ವಾಯುಸೇನೆಯು ಹೆಚ್ಚುವರಿ … Continue reading ಸಂದೇಶವೇನು ಇಲ್ಲ, ನಾವು ಉತ್ತರ ಕೊಡೋಕೆ ಸಜ್ಜಾಗಿದ್ದೇವೆ; ಚೀನಾಗೆ ವಾಯುಸೇನೆ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed