ದಲಿತ ಶಾಸಕನ ಅಂತರ್ಜಾತಿ ವಿವಾಹ ಪ್ರಕರಣ: ಸ್ಫೋಟಕ ಹೇಳಿಕೆ ನೀಡಿದ ಯುವತಿ ಸೌಂದರ್ಯ..!
ಚೆನ್ನೈ: ತಮಿಳುನಾಡು ದಲಿತ ಶಾಸಕ ಪ್ರಭು ಅವರ ಅಂತರ್ಜಾತಿ ವಿವಾಹ ಕುರಿತು ರಾಜ್ಯಾದ್ಯಂತ ಭಾರಿ ಚರ್ಚೆಯಾಗುತ್ತಿದೆ. ಮಗಳನ್ನು ಅಪಹರಿಸಿ, ಬಲವಂತವಾಗಿ ಮದುವೆ ಮಾಡಿದ್ದಾರೆಂದು ಯುವತಿಯ ತಂದೆ ಪ್ರಭು ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಪ್ರಭು ನಮ್ಮಿಬ್ಬರದ್ದು ಪ್ರೇಮ ವಿವಾಹ ಎಂದು ಸ್ಪಷ್ಟನೆ ನೀಡಿದ್ದರು. ಆದರೆ, ಯುವತಿ ಸೌಂದರ್ಯ ಮಾತ್ರ ಮಾತನಾಡಿರಲಿಲ್ಲ. ಇದೀಗ ಆಕೆಯ ಸಹ ಮಾತನಾಡಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅಂದಹಾಗೆ ಎಐಎಡಿಎಂಕೆ ಶಾಸಕ ಪ್ರಭು ಎರಡು ವಾರಗಳ ಹಿಂದೆ ಕಲಕುರಚಿ ಜಿಲ್ಲೆಯಲ್ಲಿರುವ ದೇವಸ್ಥಾನ … Continue reading ದಲಿತ ಶಾಸಕನ ಅಂತರ್ಜಾತಿ ವಿವಾಹ ಪ್ರಕರಣ: ಸ್ಫೋಟಕ ಹೇಳಿಕೆ ನೀಡಿದ ಯುವತಿ ಸೌಂದರ್ಯ..!
Copy and paste this URL into your WordPress site to embed
Copy and paste this code into your site to embed