ಗಾಂಧಿ ಕುಟುಂಬ ಮಾಡಿದ ತ್ಯಾಗ ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್​ ಹೇಳಿಕೆ

ಬೆಂಗಳೂರು: ದೇಶಕ್ಕಾಗಿ ಗಾಂಧಿ ಕುಟುಂಬ ಮಾಡಿದ ತ್ಯಾಗ ಯಾರಿಂದಲೂ ಸಾಧ್ಯವಿಲ್ಲ ಎನ್ನುವ ಮೂಲಕ ಕಾಂಗ್ರೆಸ್​ ಹೈಕಮಾಂಡ್​ ಅನ್ನು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರು ಕೊಂಡಾಡಿದರು. ಇಂದಿರಾ ಗಾಂಧಿ ಭವನದಲ್ಲಿ ನಡೆದ ರಾಜೀವ್​ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಡಿಕೆಶಿ ಮಾತನಾಡಿದರು. ಯುವಕರಿಗೆ ಮತ ಹಾಕುವ ಅವಕಾಶ ಕೊಟ್ಟರು ರಾಜ್ಯದ ಜನತೆ ನಮ್ಮ ‌ಮೇಲೆ ಪ್ರೀತಿ ಇಟ್ಟಿದ್ದಾರೆ. ಕನ್ನಡ ತಾಯಿಗೆ ನಾನು ನಮಸ್ಕಾರ ಅರ್ಪಿಸುತ್ತೇನೆ. ನಾವು ರಾಜೀವ್ ಗಾಂಧಿ ಕಾಲದವರು. ಅವರು ನಮ್ಮ ಜೊತೆ … Continue reading ಗಾಂಧಿ ಕುಟುಂಬ ಮಾಡಿದ ತ್ಯಾಗ ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್​ ಹೇಳಿಕೆ