ಹಿಜಾಬ್​ ವಿವಾದ: ಹೈಕೋರ್ಟ್​ನಿಂದ ಮಹತ್ವದ ಸೂಚನೆ; ಶಾಲಾ-ಕಾಲೇಜು ಆರಂಭಿಸಿ, ಆದರೆ…

ಬೆಂಗಳೂರು: ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವ ಸಂಬಂಧ ಉಂಟಾದ ವಿವಾದ ಹಿಜಾಬ್​-ಕೇಸರಿ ಸಂಘರ್ಷವಾಗಿ ಮಾರ್ಪಟ್ಟು ಬಳಿಕ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ್ದು ಬಹುತೇಕ ಎಲ್ಲರಿಗೂ ತಿಳಿದಿರುವಂಥದ್ದೇ. ಹಿಜಾಬ್ ವಿವಾದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಪೀಠ ಬುಧವಾರ ಸಿಜೆ ಅಂಗಳಕ್ಕೆ ರವಾನಿಸಿದ ಬೆನ್ನಲ್ಲೇ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೂ ಸೇರಿ ಮೂವರು ನ್ಯಾಯ ಮೂರ್ತಿಗಳನ್ನೊಳಗೊಂಡ ಪೂರ್ಣಪೀಠ ರಚನೆಯಾಗಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಹಾಗೂ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರನ್ನೊಳಗೊಂಡ ಈ ಪೂರ್ಣಪೀಠ ಹಿಜಾಬ್ ವಿವಾದಕ್ಕೆ … Continue reading ಹಿಜಾಬ್​ ವಿವಾದ: ಹೈಕೋರ್ಟ್​ನಿಂದ ಮಹತ್ವದ ಸೂಚನೆ; ಶಾಲಾ-ಕಾಲೇಜು ಆರಂಭಿಸಿ, ಆದರೆ…