ಪತ್ರ ಸಮರವೇನಿಲ್ಲ, ಎಲ್ಲವೂ ಊಹಾಪೋಹ: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಸಮರ್ಥನೆ; ಲೆಟರ್ ಬರೆದಿದ್ದು ನಿಜ ಎಂದ ಶಾಸಕ ರಾಯರಡ್ಡಿ

ಬೆಂಗಳೂರು: ಸಚಿವರ ವಿರುದ್ಧ ಶಾಸಕರ ಸಹಿ ಸಂಗ್ರಹ ಬರೀ ಊಹಾಪೋಹ. ಯಾರೂ, ಯಾವುದೇ ಪತ್ರ ಬರೆದಿಲ್ಲ. ಎಲ್ಲ ಸಚಿವರೂ ಶಾಸಕರ ಮಾತು ಕೇಳುತ್ತಿದ್ದಾರೆ. ಎಲ್ಲರೂ ಅವರವರ ಕೆಲಸ ಮಾಡುತ್ತಿದ್ದಾರೆ. ಯಾವುದೇ ಅಸಮಾಧಾನ ಇಲ್ಲ. ವರ್ಗಾವಣೆ ಅವಧಿ ಮುಗಿದಿದೆ. ಶಾಸಕರು ಅವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಇನ್ನು ಶಾಸಕರ ಪತ್ರದ ಬಗ್ಗೆ ತಮಗೇನು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಕೊಂಡಿದ್ದಾರೆ. ಶಾಸಕರೆಲ್ಲರೂ ಬಹಳ ಆಸೆಯಲ್ಲಿ ಇದ್ದಾರೆ. ಆ ಮಾತು … Continue reading ಪತ್ರ ಸಮರವೇನಿಲ್ಲ, ಎಲ್ಲವೂ ಊಹಾಪೋಹ: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಸಮರ್ಥನೆ; ಲೆಟರ್ ಬರೆದಿದ್ದು ನಿಜ ಎಂದ ಶಾಸಕ ರಾಯರಡ್ಡಿ