ಮಥುರಾದ ಶಾಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆ ನಡೆಸುವಂತಿಲ್ಲ: ಸುಪ್ರೀಂಕೋರ್ಟ್ ತಡೆಯಾಜ್ಞೆ
ನವದೆಹಲಿ: ಉತ್ತರ ಪ್ರದೇಶದ ಮಥುರಾದಲ್ಲಿರುವ ಹದಿನೇಳನೇ ಶತಮಾನದ ಶಾಹಿ ಈದ್ಗಾ ಮಸೀದಿಯನ್ನು ಸಮೀಕ್ಷೆ ಮಾಡಲು ಅನುಮತಿ ನೀಡಿ ಅಲಹಬಾದ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಇಂದು (ಜ.16) ತಡೆಯಾಜ್ಞೆ ನೀಡಿದೆ. ವಾರಣಾಸಿಯಯಲ್ಲಿರುವ ಜ್ಞಾನವಾಪಿ ಮಸೀದಿಯಲ್ಲಿ ನಡೆಸಿದ ರೀತಿಯಲ್ಲೇ ನ್ಯಾಯಾಲಯದಿಂದ ನೇಮಕಗೊಂಡ ಮತ್ತು ಮೇಲ್ವಿಚಾರಣೆಯ ಅಡ್ವೋಕೇಟ್ ಕಮಿಷನರ್ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಈ ಹಿಂದೆ ಒಪ್ಪಿಗೆ ನೀಡಿತ್ತು. ಹಿಂದು ಸಂಘಟನೆಗಳು ವಾದವೇನು? ಮಥುರಾದಲ್ಲಿರುವ ಮಸೀದಿಯನ್ನು ಶ್ರೀಕೃಷ್ಣನ ಜನ್ಮ ಸ್ಥಳದಲ್ಲಿ ನಿರ್ಮಿಸಲಾಗಿದ್ದು, ಸಮೀಕ್ಷೆಯ ಅಗತ್ಯ ಇದೆ ಇದೆ ಹಿಂದು … Continue reading ಮಥುರಾದ ಶಾಹಿ ಈದ್ಗಾ ಮಸೀದಿಯಲ್ಲಿ ಸಮೀಕ್ಷೆ ನಡೆಸುವಂತಿಲ್ಲ: ಸುಪ್ರೀಂಕೋರ್ಟ್ ತಡೆಯಾಜ್ಞೆ
Copy and paste this URL into your WordPress site to embed
Copy and paste this code into your site to embed