ಸಿಎಎ ಜಾರಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ; ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ ಶಾ ಘೋಷಣೆ
ಕೋಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಟಿಜನ್ಶಿಪ್ ಅಮೆಂಡ್ಮೆಂಟ್ ಆ್ಯಕ್ಟ್- ಸಿಎಎ) ಕೇಂದ್ರ ಸರ್ಕಾರವು ಅನುಷ್ಠಾನಗೊಳಿಸಿದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ… ಹೀಗಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಖಡಾಖಂಡಿತವಾಗಿ ಸಾರಿದ್ದಾರೆ. ಲೋಕಸಭೆ ಚುನಾವಣೆ ಪ್ರಚಾರವನ್ನು ಪ್ರಾರಂಭಿಸಲು ಬಿಜೆಪಿ ಇಲ್ಲಿ ಆಯೋಜಿಸಿದ್ದ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶಾ, ಸಾಕಷ್ಟು ವಿವಾದಗಳನ್ನು ಸೃಷ್ಟಿಸಿರುವ ಸಿಎಎ ಕುರಿತು ತಮ್ಮ ಪಕ್ಷದ ಸ್ಪಷ್ಟ ನಿಲುವನ್ನು ಪುನರುಚ್ಚರಿಸಿದರು. ಮಮತಾ ಬ್ಯಾನರ್ಜಿ ಸಿಎಎ ವಿರೋಧಿಸುತ್ತಿದ್ದಾರೆ. ಆದರೆ ಯಾರೊಬ್ಬರೂ ಇದರ ಅನುಷ್ಠಾನವನ್ನು ತಡೆಯಲು … Continue reading ಸಿಎಎ ಜಾರಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ; ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ ಶಾ ಘೋಷಣೆ
Copy and paste this URL into your WordPress site to embed
Copy and paste this code into your site to embed