ರೈತಾಪಿ ವರ್ಗದವರಿಗೆ ಇಲ್ಲಿದೆ ಖುಷಿಯ ಸಮಾಚಾರ…. ಇದನ್ಯಾರೋ ಜ್ಯೋತಿಷಿ ಹೇಳಿದ್ದಲ್ಲ
ನವದೆಹಲಿ: ಈ ಬಾರಿ ಭಾರತದಲ್ಲಿ ಮುಂಗಾರು ಸಾಮಾನ್ಯವಾಗಿರುತ್ತದೆ ಹಾಗೂ ಜೂನ್ ಆರಂಭದಲ್ಲಿಯೇ ಕೇರಳದ ಮೂಲಕ ಭಾರತ ಪ್ರವೇಶಿಸಲಿದೆ. ಹಾಗಂತಾ, ಇದನ್ಯಾರೋ ಜ್ಯೋತಿಷಿ ಹೇಳಿಲ್ಲ. ಬದಲಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 2020ರಲ್ಲಿ ಮುಂಗಾರು ಮಳೆ ಶೇ.100 ಸುರಿಯುವ ಸಾಧ್ಯತೆಗಳಿದ್ದು, ಶೇ.5 ಹೆಚ್ಚು ಅಥವಾ ಕಡಿಮೆಯಾಗಬಹುದು ಎಂದು ಕೇಂದ್ರ ಭೂವಿಜ್ಞಾನಗಳ ಸಚಿವಾಲಯದ ಕಾರ್ಯದರ್ಶಿ ಮಾಧವನ್ ರಾಜೀವನ್ ಹೇಳಿದ್ದಾರೆ. ಸಹಜವಾಗಿಯೇ ಇದು ರೈತಾಪಿ ವರ್ಗದಲ್ಲಿ ಸಂತಸ ಮೂಡಿಸುವ ವಿಚಾರವಾಗಿದೆ. ಹೊಲದಲ್ಲಿ ಬೆಳೆಯಿದ್ದರೂ ಲಾಕ್ಡೌನ್ನಿಂದಾಗಿ ಸಾಗಿಸಲಾಗದೆ ರೈತರು ಸಂಕಷ್ಟ ಪಡುತ್ತಿದ್ದಾರೆ. … Continue reading ರೈತಾಪಿ ವರ್ಗದವರಿಗೆ ಇಲ್ಲಿದೆ ಖುಷಿಯ ಸಮಾಚಾರ…. ಇದನ್ಯಾರೋ ಜ್ಯೋತಿಷಿ ಹೇಳಿದ್ದಲ್ಲ
Copy and paste this URL into your WordPress site to embed
Copy and paste this code into your site to embed