More

    ಕರ್ನಾಟಕಕ್ಕೆ ಮತ್ತೆ ವರುಣಾಘಾತ…? ಹವಾಮಾನ ಕೇಂದ್ರದ ಮುನ್ಸೂಚನೆ

    ಧಾರವಾಡ: ಮಳೆಯ ಆರ್ಭಟದಿಂದ ಈಗಷ್ಟೇ ಸುಧಾರಿಸಿಕೊಂಡಿರುವ ಉತ್ತರ ಕರ್ನಾಟಕಕ್ಕೆ ಮತ್ತೆ ವರುಣಾಘಾತ ಉಂಟಾಗುವ ಸಾಧ್ಯತೆಗಳು ಎದುರಾಗಿವೆ. ಈ ಕುರಿತಾಗಿ ಕರ್ನಾಟಕ ಕೃಷಿ ಹವಾಮಾನ ಕೇಂದ್ರದಿಂದ ಮುನ್ಸೂಚನೆ ನೀಡಿದೆ.

    ಫೆಬ್ರವರಿ 17ರಿಂದ 19ವರೆಗೆ ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಫೆ. 17ರಂದು ಧಾರವಾಡ, ಉತ್ತರ ಕನ್ನಡ, ಬೆಳಗಾವಿ, ಬೀದರ, ಕಲಬುರ್ಗಿ, ಹಾವೇರಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಫೆ. 18ರಂದು ಧಾರವಾಡ, ಉತ್ತರ ಕನ್ನಡ, ಬೆಳಗಾವಿ, ಬೀದರ, ಕೊಪ್ಪಳ, ಗದಗ, ಹಾವೇರಿ ಭಾಗದಲ್ಲಿ ಆಲಿಕಲ್ಲು ಮಳೆ ಹಾಗೂ ಫೆ. 19ರಂದು ಉತ್ತರ ಕರ್ನಾಟಕ ಭಾಗದ ಅನೇಕ ಕಡೆ ಮಳೆ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆಯಲ್ಲಿ ತಿಳಿಸಿದೆ. (ದಿಗ್ವಿಜಯ ನ್ಯೂಸ್​)

    ‘ರಾಮ ಮಂದಿರಕ್ಕೆ ನನ್ನೆಲ್ಲ ಆಭರಣ ಅರ್ಪಿಸಿ’ ಹೆಂಡತಿಯ ಕೊನೆಯಾಸೆ ನೆರವೇರಿಸಿದ ಗಂಡ

    ರಕ್ಷಣಾ ಸಚಿವರ ಕಚೇರಿಯೊಳಗೇ ರೇಪ್​! ಕ್ಷಮೆಯಾಚಿಸಿದ ಆಸ್ಟ್ರೇಲಿಯಾ ಪ್ರಧಾನಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts