ಮುಂದಿನ ಏಪ್ರಿಲ್ನಿಂದ ಒಬ್ಬ ರೈತನೂ ಆತ್ಮಹತ್ಯೆ ಮಾಡಿಕೊಳ್ಳೋಲ್ಲ! ಹೀಗೆಂದವರು ಯಾರು, ಏಕೆ?
ಚಂಡೀಗಡ: ಚುನಾವಣೆ ಬಂತೆಂದರೆ ರಾಜಕಾರಣಿಗಳು ಏನೆಲ್ಲಾ ಆಶ್ವಾಸನೆಗಳನ್ನು ಕೊಡುತ್ತಾರೆ. ತಮ್ಮ ಪಕ್ಷವನ್ನೇ ಅಧಿಕಾರಕ್ಕೆ ತಂದರೆ ಚಂದ್ರನ ಮೇಲೆ ಸೈಟು ಕೊಡಿಸುತ್ತೇವೆ ಎಂದರೂ ಆಶ್ಚರ್ಯವಿಲ್ಲ. ಅಂಥದ್ದೇ ಒಂದು ಪ್ರಯತ್ನವನ್ನು ಆಮ್ ಆದ್ಮಿ ಪಕ್ಷ(ಎಎಪಿ)ದ ನಾಯಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಚುನಾವಣೆಗೆ ವೇದಿಕೆ ಸಜ್ಜಾಗುತ್ತಿರುವ ಪಂಜಾಬಿನಲ್ಲಿ ಮಾಡಿದ್ದಾರೆ. ರೈತರು ವಿವಿಧ ಸಂಕಷ್ಟಗಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗುವುದು ಭಾರತದಾದ್ಯಂತ ಹರಡಿರುವ ಸಮಸ್ಯೆಯಾಗಿದೆ. ಆದ್ದರಿಂದ ಪಂಜಾಬಿನ ರೈತಸಮುದಾಯದವರ ಗಮನ ಸೆಳೆಯಲು ಕೇಜ್ರಿವಾಲ್ ರೈತರ ಸಮಸ್ಯೆಗಳಿಗೆ ಮುಕ್ತಿ ಹಾಡುವುದಾಗಿ ಭರವಸೆ ನೀಡಿದ್ದಾರೆ. … Continue reading ಮುಂದಿನ ಏಪ್ರಿಲ್ನಿಂದ ಒಬ್ಬ ರೈತನೂ ಆತ್ಮಹತ್ಯೆ ಮಾಡಿಕೊಳ್ಳೋಲ್ಲ! ಹೀಗೆಂದವರು ಯಾರು, ಏಕೆ?
Copy and paste this URL into your WordPress site to embed
Copy and paste this code into your site to embed