ಪತಿಗೆ ಮಗನನ್ನು ನೋಡಲು ಬಿಡುತ್ತಿಲ್ಲ : ರಾಜ್ಯದ ಐಪಿಎಸ್ ಅಧಿಕಾರಿ ವಿರುದ್ಧ ಮಕ್ಕಳ ಆಯೋಗದ ದೂರು
ಬೆಂಗಳೂರು : ರಾಜ್ಯದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಅವರು ತಮ್ಮ ಪೊಲೀಸ್ ಪವರ್ ಬಳಸಿಕೊಂಡು ಪತಿ ನಿತೀನ್ ಸುಭಾಷ್ ಯೋಲಾ ಮಗನನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಮಿಷನರ್ ಪ್ರಿಯಾಂಕ್ ಕನೂಂಗು ಅವರು ರಾಜ್ಯದ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನ ಕರ್ನಾಟಕ ರಾಜ್ಯ ರಿಸರ್ವ್ ಪೊಲೀಸ್ ಸಂಶೋಧನಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಟಿಯಾರ್ ಮತ್ತು ದೆಹಲಿಯಲ್ಲಿ ಕೇಂದ್ರ … Continue reading ಪತಿಗೆ ಮಗನನ್ನು ನೋಡಲು ಬಿಡುತ್ತಿಲ್ಲ : ರಾಜ್ಯದ ಐಪಿಎಸ್ ಅಧಿಕಾರಿ ವಿರುದ್ಧ ಮಕ್ಕಳ ಆಯೋಗದ ದೂರು
Copy and paste this URL into your WordPress site to embed
Copy and paste this code into your site to embed