ಹಣಕಾಸು ಸಚಿವೆಗೆ ವಿಷಕಾರಿ ಹಾವು ಎಂದ ಸಂಸದನ ವಿರುದ್ಧ ಬಿಜೆಪಿ ಕಿಡಿ…

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ತೃಣಮೂಲ ಕಾಂಗ್ರೆಸ್ ಎಂಪಿ ಕಲ್ಯಾಣ್​ ಬ್ಯಾನರ್ಜಿ ವಿರುದ್ಧ ಬಿಜೆಪಿ ತೀವ್ರ ಕಿಡಿಕಾರಿದೆ. ಕಲ್ಯಾಣ್​ ಬ್ಯಾನರ್ಜಿ ಸ್ತ್ರೀ ದ್ವೇಷಿ ಎಂದು ಹೇಳಿದೆ. ನಿರ್ಮಲಾ ಸೀತಾರಾಮನ್​ ಅವರು ಒಂದು ವಿಷಕಾರಿ ಹಾವು ಇದ್ದಂತೆ. ದೇಶದ ಜನರನ್ನು ಬಲಿ ಪಡೆಯುತ್ತಿದ್ದಾರೆ. ಇಡೀ ಅರ್ಥ ವ್ಯವಸ್ಥೆಯನ್ನು ಭಗ್ನಗೊಳಿಸಿದ್ದಾರೆ. ಇದರಿಂದಾಗಿ ಅದೆಷ್ಟೋ ಜನರು ಮೃತಪಟ್ಟಿದ್ದಾರೆ ಎಂದು ಕಮಲ್​ ಬ್ಯಾನರ್ಜಿ, ಇಂಧನ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಹೇಳಿದ್ದರು. ಅಷ್ಟೇ ಅಲ್ಲ, … Continue reading ಹಣಕಾಸು ಸಚಿವೆಗೆ ವಿಷಕಾರಿ ಹಾವು ಎಂದ ಸಂಸದನ ವಿರುದ್ಧ ಬಿಜೆಪಿ ಕಿಡಿ…