ಎನ್​ಪಿಎಸ್ ಪಿಂಚಣಿ ಸಮಸ್ಯೆ ಇತ್ಯರ್ಥ; ಮೃತ ನೌಕರರ ನಾಮನಿರ್ದೇಶಿತರಿಗೆ ಪೂರ್ಣ ಮೊತ್ತ..

ಬೆಂಗಳೂರು: ಸರ್ಕಾರಿ ನೌಕರರು ಮೃತಪಟ್ಟರೆ ಅವರ ನಾಮನಿರ್ದೇಶಿತರಿಗೆ ಪಿಂಚಣಿ ಸೌಲಭ್ಯ ಇತ್ಯರ್ಥಪಡಿಸಲು ಪಾಲಿಸಬೇಕಾದ ನಿಯಮಗಳ ಕುರಿತು ಆರ್ಥಿಕ ಇಲಾಖೆ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ನಿರ್ದಿಷ್ಟ ಖಾತೆಯಲ್ಲಿರುವ (ಪ್ರಾನ್ ಖಾತೆ) ನೌಕರರ ವಂತಿಕೆ ಹಾಗೂ ಅದರ ಮೇಲಿನ ಆದಾಯವನ್ನು ಹಿಂಪಡೆಯಲು ಆಯ್ಕೆ ಮಾಡಿಕೊಂಡರೆ ಪೂರ್ಣ ಮೊತ್ತ ಕೊಡಲು ಸೂಚನೆ ನೀಡಿದೆ. ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರು 2018ರ ಏ.1ರಂದು ಮತ್ತು ತದನಂತರ ಸೇವೆಯಲ್ಲಿ ಇರುವಾಗಲೇ ಮೃತರಾದ ಸಂದರ್ಭದಲ್ಲಿ ನೌಕರರು ನಾಮನಿರ್ದೇಶಿತ ಕುಟುಂಬ ಪಿಂಚಣಿ ಆಯ್ಕೆ ಮಾಡಿಕೊಂಡಲ್ಲಿ ಪ್ರಾನ್ … Continue reading ಎನ್​ಪಿಎಸ್ ಪಿಂಚಣಿ ಸಮಸ್ಯೆ ಇತ್ಯರ್ಥ; ಮೃತ ನೌಕರರ ನಾಮನಿರ್ದೇಶಿತರಿಗೆ ಪೂರ್ಣ ಮೊತ್ತ..