VIDEO| ಮಾನವೀಯತೆ ಮರೆತ ಜನತೆ: ಕರೊನಾ ಸೋಂಕು ಇದ್ದ ಮಗುವಿಗೆ ಚಿಕಿತ್ಸೆ ಕೊಟ್ಟಿದ್ದಕ್ಕೆ ನರ್ಸ್ಗೆ ಬಹಿಷ್ಕಾರ
ಮಂಗಳೂರು: ಇತ್ತಿಚಿನ ದಿನಗಳಲ್ಲಿ ಜನರು ಮಾನವೀಯತೆ ಎಂಬ ಪದವನ್ನೇ ಮರೆಯುತ್ತಿದ್ದಾರಾ ಎಂಬ ಅನುಮಾನ ಮೂಡುತ್ತದೆ. ಅದರಲ್ಲೂ ವಿಶೇಷವಾಗಿ ಮಂಗಳೂರಿನಲ್ಲಿ ನಡೆದ ಈ ಘಟನೆಯನ್ನು ಕಂಡ ಬಳಿಕವಂತೂ ಈ ಅನುಮಾನ ಮತ್ತಷ್ಟು ಹೆಚ್ಚಾಗುತ್ತದೆ. ಆಗಿದ್ದೇನೆಂದರೆ, ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ಸರಸ್ವತಿ ಮಂಗಳೂರು ನಗರ ಹೊರವಲಯದ ಕೊಣಾಜೆಯಲ್ಲಿ ವಾಸವಾಗಿದ್ದಾರೆ. ಇವರು ಕರೊನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಬಂಟ್ವಾಳದ ಸಜಿಪನಡು ಗ್ರಾಮದ ಹತ್ತು ತಿಂಗಳ ಮಗುವಿಗೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದರು. ಆದರೆ, ಈ ವಿಷಯ ತಿಳಿದ ಕೊಣಾಜೆಯ … Continue reading VIDEO| ಮಾನವೀಯತೆ ಮರೆತ ಜನತೆ: ಕರೊನಾ ಸೋಂಕು ಇದ್ದ ಮಗುವಿಗೆ ಚಿಕಿತ್ಸೆ ಕೊಟ್ಟಿದ್ದಕ್ಕೆ ನರ್ಸ್ಗೆ ಬಹಿಷ್ಕಾರ
Copy and paste this URL into your WordPress site to embed
Copy and paste this code into your site to embed