VIDEO| ಮಾನವೀಯತೆ ಮರೆತ ಜನತೆ: ಕರೊನಾ ಸೋಂಕು ಇದ್ದ ಮಗುವಿಗೆ ಚಿಕಿತ್ಸೆ ಕೊಟ್ಟಿದ್ದಕ್ಕೆ ನರ್ಸ್​ಗೆ ಬಹಿಷ್ಕಾರ

ಮಂಗಳೂರು: ಇತ್ತಿಚಿನ ದಿನಗಳಲ್ಲಿ ಜನರು ಮಾನವೀಯತೆ ಎಂಬ ಪದವನ್ನೇ ಮರೆಯುತ್ತಿದ್ದಾರಾ ಎಂಬ ಅನುಮಾನ ಮೂಡುತ್ತದೆ. ಅದರಲ್ಲೂ ವಿಶೇಷವಾಗಿ ಮಂಗಳೂರಿನಲ್ಲಿ ನಡೆದ ಈ ಘಟನೆಯನ್ನು ಕಂಡ ಬಳಿಕವಂತೂ ಈ ಅನುಮಾನ ಮತ್ತಷ್ಟು ಹೆಚ್ಚಾಗುತ್ತದೆ. ಆಗಿದ್ದೇನೆಂದರೆ, ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್​ ಆಗಿರುವ ಸರಸ್ವತಿ ಮಂಗಳೂರು ನಗರ ಹೊರವಲಯದ ಕೊಣಾಜೆಯಲ್ಲಿ ವಾಸವಾಗಿದ್ದಾರೆ. ಇವರು ಕರೊನಾ ವೈರಸ್​ ಸೋಂಕಿನಿಂದ ಬಳಲುತ್ತಿದ್ದ ಬಂಟ್ವಾಳದ ಸಜಿಪನಡು ಗ್ರಾಮದ ಹತ್ತು ತಿಂಗಳ ಮಗುವಿಗೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದರು. ಆದರೆ, ಈ ವಿಷಯ ತಿಳಿದ ಕೊಣಾಜೆಯ … Continue reading VIDEO| ಮಾನವೀಯತೆ ಮರೆತ ಜನತೆ: ಕರೊನಾ ಸೋಂಕು ಇದ್ದ ಮಗುವಿಗೆ ಚಿಕಿತ್ಸೆ ಕೊಟ್ಟಿದ್ದಕ್ಕೆ ನರ್ಸ್​ಗೆ ಬಹಿಷ್ಕಾರ