ಶಾಸಕ ಸ್ಥಾನಕ್ಕೆ ಗುಡ್ಬೈ ಹೇಳಿದ ಕೂಡ್ಲಿಗಿಯ ಎನ್ವೈ ಗೋಪಾಲಕೃಷ್ಣ
ವಿಜಯನಗರ: ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಶಾಸಕ ಎನ್ವೈ ಗೋಪಾಲಕೃಷ್ಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎನ್ವೈ ಗೋಪಾಲಕೃಷ್ಣ ಈ ಹಿಂದೆಯೇ ಕಾಂಗ್ರೆಸ್ ಬಾಗಿಲು ಬಡಿದಿದ್ದರು ಎನ್ನಲಾಗಿದೆ. ಸದ್ಯ ಅವರು ಮೊಳಕಾಲ್ಮೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೇಟ್ ಕೇಳಿದ್ದಾರೆ ಎನ್ನಲಾಗಿದೆ. ಈ ಹಿಂದೆಯೂ ಅವರು ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿದ್ದರು. ಅವರು ಶಿರಸಿಯಲ್ಲಿ ಸ್ಪೀಕರ್ ಕಾಗೇರಿಯವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ಈ ಹಿಂದೆ ಮೊಳಕಾಲ್ಮೂರಿನಿಂದ ನಾಲ್ಕು ಬಾರಿ ಮತ್ತು ಬಳ್ಳಾರಿ ಗ್ರಾಮಾಂತರ ಕ್ಷೇತ್ರದ 2014ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆದ್ದಿದ್ದರು. … Continue reading ಶಾಸಕ ಸ್ಥಾನಕ್ಕೆ ಗುಡ್ಬೈ ಹೇಳಿದ ಕೂಡ್ಲಿಗಿಯ ಎನ್ವೈ ಗೋಪಾಲಕೃಷ್ಣ
Copy and paste this URL into your WordPress site to embed
Copy and paste this code into your site to embed