ಪೇಯಿಂಗ್ ಗೆಸ್ಟ್​ನಲ್ಲಿ ವಾಸಿಸುತ್ತಿದ್ದ ಒಡಿಶಾ ಯುವತಿಗೆ ಗುಂಡೇಟು

ಬೆಂಗಳೂರು: ಪೇಯಿಂಗ್ ಗೆಸ್ಟ್​ನಲ್ಲಿ ವಾಸಿಸುತ್ತಿದ್ದ ಯುವತಿ ಮೇಲೆ ಪರಿಚಿತ ವ್ಯಕ್ತಿ ಪಿಸ್ತೂಲ್​ನಿಂದ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ವೈಯಕ್ತಿಕ ವಿಚಾರಕ್ಕೆ ಗಲಾಟೆಯಾಗಿ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ. ಒಡಿಶಾ ಮೂಲದ ಶುಭಶ್ರೀ ಪ್ರಿಯದರ್ಶಿನಿ (25) ಗಾಯ ಗೊಂಡಾಕೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಈ ಕುರಿತು ಮಾರತ್​ಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾಗಿರುವ ಆರೋಪಿಗಾಗಿ ಹುಡುಕಾಟ ನಡೆದಿದೆ ಎಂದು ವೈಟ್​ಫೀಲ್ಡ್ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ತಿಳಿಸಿದ್ದಾರೆ. 2 ವರ್ಷಗಳಿಂದ ಮುನೆಕೋಳಾಲದ ಮಂಜುನಾಥ ಲೇಔಟ್​ನ ಪಿಜಿಯೊಂದರಲ್ಲಿ … Continue reading ಪೇಯಿಂಗ್ ಗೆಸ್ಟ್​ನಲ್ಲಿ ವಾಸಿಸುತ್ತಿದ್ದ ಒಡಿಶಾ ಯುವತಿಗೆ ಗುಂಡೇಟು