ಬದುಕಿರುವಾಗಲೇ ಸಮಾಧಿ ನಿರ್ಮಿಸಿಕೊಂಡ ವೃದ್ಧ ದಂಪತಿ: ಕಾರಣ ಕೇಳಿದ್ರೆ ಹುಬ್ಬೇರೋದು ಖಚಿತ!

ಭುನೇಶ್ವರ್​: ಹುಟ್ಟು ಉಚಿತ ಸಾವು ಖಚಿತ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಸತ್ತಾಗ ನಮ್ಮ ಜೊತೆ ಏನನ್ನು ತೆಗೆದುಕೊಂಡು ಹೋಗುವುದಿಲ್ಲ ಎಂಬುದೂ ಕೂಡ ಸತ್ಯ. ಆದರೂ ಈ ಜಗತ್ತಿನ ಒಂದು ಸುಂದರವಾದ ಮನೆ ಹೊಂದಬೇಕು ಮತ್ತು ಐಷಾರಾಮಿ ಜೀವನ ನಡೆಸಬೇಕು ಎಂದು ಎಲ್ಲರು ಕನಸು ಕಟ್ಟಿಕೊಂಡಿರುತ್ತಾರೆ. ಆದರೆ, ಒಡಿಶಾ ರಾಜ್ಯದ ಗಜಪತಿ ಜಿಲ್ಲೆಯ ಈ ದಂಪತಿಗೆ ಇದಕ್ಕೆ ಹೊರತಾಗಿದ್ದಾರೆ. ತಮಗಾಗಿ ಸುಂದರವಾದ ಮನೆಯನ್ನು ಕಟ್ಟಿಕೊಳ್ಳುವ ಬದಲಾಗಿ ಬದುಕಿರುವಾಗಲೇ ತಮಗೋಸ್ಕರ ಸಮಾಧಿಗಳನ್ನು ನಿರ್ಮಾಣ ಮಾಡಿಕೊಂಡಿದ್ದಾರೆ. ಈ ವಿಚಿತ್ರ ಕಾರಣದಿಂದಾಗಿ … Continue reading ಬದುಕಿರುವಾಗಲೇ ಸಮಾಧಿ ನಿರ್ಮಿಸಿಕೊಂಡ ವೃದ್ಧ ದಂಪತಿ: ಕಾರಣ ಕೇಳಿದ್ರೆ ಹುಬ್ಬೇರೋದು ಖಚಿತ!