ಸಿಟ್ಟು ಸಿಕ್ಕಾಪಟ್ಟೆ ಹೆಚ್ಚಾಗಲೆಂದು 2 ತಿಂಗಳು ಔಷಧ ಬಿಟ್ಟಿದ್ದ; ಸಚಿವರನ್ನು ಕೊಂದ ಎಎಸ್ಐ ಬಾಯ್ಬಿಟ್ಟ ರಹಸ್ಯ
ಅಹಮದಾಬಾದ್: ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರನ್ನು ಸಹಾಯಕ ಸಬ್ ಇನ್ಸ್ಪೆಕ್ಟರ್ ಗೋಪಾಲ್ ದಾಸ್ ಶೂಟ್ ಮಾಡಿ ಕೊಂದಿದ್ದು ಬಹುತೇಕ ಎಲ್ಲರಿಗೂ ಗೊತ್ತಿರುವಂಥ ವಿಷಯವೇ. ಆದರೆ ಅದಕ್ಕಾಗಿ ಆತ ಏನು ಸಿದ್ಧತೆ ಮಾಡಿಕೊಂಡಿದ್ದ ಎಂಬ ಸಂಗತಿ ಹೊರಬಿದ್ದಿದೆ. 54 ವರ್ಷದ ಎಎಸ್ಐ ಗೋಪಾಲ್ ದಾಸ್ ಜ. 29ರಂದು ಕಾರ್ಯಕ್ರಮವೊಂದಕ್ಕೆ ಹಾಜರಾಗಿದ್ದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರಿಗೆ ಶೂಟ್ ಮಾಡಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಸಚಿವರು ಸಾವಿಗೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಅಂದೇ ಈತನನ್ನು ವಶಕ್ಕೆ … Continue reading ಸಿಟ್ಟು ಸಿಕ್ಕಾಪಟ್ಟೆ ಹೆಚ್ಚಾಗಲೆಂದು 2 ತಿಂಗಳು ಔಷಧ ಬಿಟ್ಟಿದ್ದ; ಸಚಿವರನ್ನು ಕೊಂದ ಎಎಸ್ಐ ಬಾಯ್ಬಿಟ್ಟ ರಹಸ್ಯ
Copy and paste this URL into your WordPress site to embed
Copy and paste this code into your site to embed