ಒಡಿಯೂರಿನಲ್ಲಿ ವಿವಿಧ ಕಾರ್ಯಕ್ರಮ

blank

ವಿಟ್ಲ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಸಮಿತಿ ವತಿಯಿಂದ ಶ್ರೀಗಳ ಜನ್ಮದಿನೋತ್ಸವ ಗ್ರಾಮೋತ್ಸವ ೨೦೨೫ ಸೇವಾ ಸಂಭ್ರಮ ಪ್ರಯುಕ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೂನ್ ೨೨ರಂದು ಶ್ರೀ ಗುರುದೇವ ವಿದ್ಯಾಪೀಠದ ಆಟದ ಮೈದಾನದಲ್ಲಿ ಹೊರಾಂಗಣ ಸ್ಪರ್ಧೆ, ೨೯ರಂದು ಶ್ರೀ ಸಂಸ್ಥಾನದ ಸಾಗುವಳಿ ಭೂಮಿ ಬನಾರಿಯಲ್ಲಿ ಕೆಸರ್‍ದ ಕಂಡೊಡೊಂಜಿ ದಿನ, ಜುಲೈ ೬ರಂದು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಒಳಾಂಗಣ ಸ್ಪರ್ಧೆಗಳು ನಡೆಯಲಿವೆ.

 

Share This Article

ಯಾವೆಲ್ಲ ಕಾಯಿಲೆಗಳಿಗೆ ಸೀಬೆ ಹಣ್ಣು ರಾಮಬಾಣ? ಸೇವನೆಯಿಂದ ಏನ್ನೆಲ್ಲ ಪ್ರಯೋಜನ? ಇಲ್ಲಿದೆ ಉಪಯುಕ್ತ ಮಾಹಿತಿ | Guava

Guava Fruit: ಸೀಬೆ ಹಣ್ಣು ಎಂದರೆ ಯಾರಿಗಿಷ್ಟವಿಲ್ಲ ಹೇಳಿ? ಬಹುತೇಕರು ಕೆಂಪು ಬಣ್ಣದ ಪೇರಳೆಯನ್ನು ಬಹಳ…

ಹೃದಯಾಘಾತವನ್ನು ತಡೆಯುವ ಸಾಮರ್ಥ್ಯ ಹೊಂದಿರುವ ಎಣ್ಣೆ ಇದು! ಹೊಸ ಸಂಶೋಧನೆಯಿಂದ ಸಾಬೀತು | Oil

Oil: ಭಾರತೀಯ ಅಡುಗೆಮನೆಗಳಲ್ಲಿ ಎಣ್ಣೆ ಹೆಚ್ಚು ಬಳಸುವ ವಸ್ತುಗಳಲ್ಲಿ ಒಂದಾಗಿದೆ. ಎಣ್ಣೆ ಇಲ್ಲದೆ ಬೇಯಿಸಿದ ಆಹಾರಗಳು…