UPSCಯಿಂದ ಆಯ್ಕೆಯಾದ ಅನೇಕ ಅಧಿಕಾರಿಗಳು ಡಕಾಯಿತರು! ಕೇಂದ್ರ ಸಚಿವರ ವಿವಾದಾತ್ಮಕ ಹೇಳಿಕೆ

ಬಾಲಸೋರ್: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್​ಸಿ)ದಿಂದ ಆಯ್ಕೆಯಾದ ಅನೇಕ ಅಧಿಕಾರಿಗಳು ಡಕಾಯಿತರು ಎನ್ನುವ ಮೂಲಕ ಹಿರಿಯ ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಬಿಶ್ವೇಸ್ವರ್​ ತುಡು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಲಿಪಾಲ್‌ನಲ್ಲಿರುವ ಸರ್ಕಾರಿ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕೇಂದ್ರ ಬುಡಕಟ್ಟು ವ್ಯವಹಾರಗಳು ಮತ್ತು ಜಲಶಕ್ತಿ ರಾಜ್ಯ ಸಚಿವ ಬಿಶ್ವೇಸ್ವರ್​ ತುಡು ಭಾಗವಹಿಸಿ ಮಾತನಾಡಿದರು. ಕೋಳಿ ಕಳ್ಳನಿಗೆ ಶಿಕ್ಷೆಯಾಗಬಹುದಾದರೂ, ಖನಿಜ ಮಾಫಿಯಾ ನಡೆಸುವ ಅಧಿಕಾರಿಯನ್ನು ಮುಟ್ಟಲು ಸಾಧ್ಯವಿಲ್ಲ, ಏಕೆಂದರೆ ಇಡೀ … Continue reading UPSCಯಿಂದ ಆಯ್ಕೆಯಾದ ಅನೇಕ ಅಧಿಕಾರಿಗಳು ಡಕಾಯಿತರು! ಕೇಂದ್ರ ಸಚಿವರ ವಿವಾದಾತ್ಮಕ ಹೇಳಿಕೆ