ಕರೊನಾ ಲಸಿಕೆ ಬಳಕೆಗೆ ಓಕೆ: ಭಾರತದಲ್ಲಿ ಕೋವಿಶೀಲ್ಡ್ ತುರ್ತು ಬಳಕೆಗೆ ಸಿಕ್ಕಿತು ಹಸಿರು ನಿಶಾನೆ

ನವದೆಹಲಿ: ಹೊಸ ರೂಪದೊಂದಿಗೆ ಲಗ್ಗೆ ಇಟ್ಟಿರುವ ಕರೊನಾ ಮಹಾಮಾರಿಗೆ ಇಡೀ ದೇಶ ಬೆಚ್ಚಿರುವ ಸಂದರ್ಭದಲ್ಲೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹೊಸ ವರ್ಷದ ಕೊಡುಗೆಯಾಗಿ ಭಾರತೀಯರಿಗೆ ಸಿಹಿ ಸುದ್ದಿ ಪ್ರಕಟಿಸಿದೆ. ಕೋವಿಡ್ -19 ತುರ್ತು ಚಿಕಿತ್ಸೆಗಾಗಿ ಆಕ್ಸ್​ಫರ್ಡ್-ಅಸ್ಟ್ರಾಜೆನಿಕಾ ಕಂಪನಿಯ ಕೊವಿಶೀಲ್ಡ್ ಲಸಿಕೆ ಬಳಸುವಂತೆ ಕೇಂದ್ರ ಸರ್ಕಾರ ರಚಿಸಿದ್ದ ವಿಶೇಷ ತಜ್ಞರ ಸಮಿತಿ ಶಿಫಾರಸು ಮಾಡಿದೆ. ಡಿಸಿಜಿಐ (ಭಾರತೀಯ ಔಷಧಗಳ ಮಹಾ ನಿಯಂತ್ರಕ) ಸಮ್ಮತಿ ದೊರೆತ ಬಳಿಕ ಲಸಿಕೆ ಬಳಕೆಗೆ ಮುಕ್ತವಾಗಲಿದೆ. ರೂಪಾಂತರಿ ಕರೊನಾ ಸೋಂಕಿತರ ಪ್ರಕರಣ … Continue reading ಕರೊನಾ ಲಸಿಕೆ ಬಳಕೆಗೆ ಓಕೆ: ಭಾರತದಲ್ಲಿ ಕೋವಿಶೀಲ್ಡ್ ತುರ್ತು ಬಳಕೆಗೆ ಸಿಕ್ಕಿತು ಹಸಿರು ನಿಶಾನೆ