ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಒಕ್ಕಲಿಗ ಸ್ವಾಮೀಜಿಗಳ ಒಕ್ಕೊರಲ ಒತ್ತಾಯ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಪ್ರಸ್ತಕ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ವಿಜೇತರಾಗಿರುವ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಎಂಬುದಾಗಿ ಒಕ್ಕಲಿಗ ಸಮುದಾಯ ಆಗ್ರಹಿಸುತ್ತಿದೆ. ಇದೇ ವಿಚಾರವಾಗಿ ಒಕ್ಕಲಿಗ ಸ್ವಾಮೀಜಿಗಳೂ ಸಭೆ ಸೇರಿದ್ದು ಒಕ್ಕೊರಲಿಂದ ಒತ್ತಾಯಿಸಿ ಒತ್ತಡ ಹೇರಲಾರಂಭಿಸಿದ್ದಾರೆ. ವಿಜಯನಗರದಲ್ಲಿರುವ ಆದಿಚುಂಚನಗಿರಿಯ ಶಾಖಾ ಮಠದಲ್ಲಿ ಒಕ್ಕಲಿಗ ಸಮುದಾಯದ ನಿರ್ಮಲಾನಂದನಾಥ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿಯವರ ನೇತೃತ್ವದಲ್ಲಿ ಒಕ್ಕಲಿಗರ ಮುಖಂಡರು ಸಭೆ ಸೇರಿದ್ದು, ಡಿ.ಕೆ.ಶಿವಕುಮಾರ್ ಅವರನ್ನೇ ಸಿಎಂ ಆಗಿಸಬೇಕು ಎಂಬ ನಿಟ್ಟಿನಲ್ಲಿ ಒತ್ತಾಯಿಸುವ ಕಾರ್ಯತಂತ್ರ ನಡೆಯುತ್ತಿದೆ. ಇದನ್ನೂ ಓದಿ: ಕುತೂಹಲ ಕೆರಳಿಸಿದೆ … Continue reading ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಒಕ್ಕಲಿಗ ಸ್ವಾಮೀಜಿಗಳ ಒಕ್ಕೊರಲ ಒತ್ತಾಯ