ಎಲ್ಲೆಲ್ಲೂ ಒಕ್ಕಲಿಗ ವಧು-ವರರ ಸಮಾವೇಶದ್ದೇ ಮಾತು! ಬಾಳಸಂಗಾತಿ ಹುಡುಕಾಟಕ್ಕೆ ಬಂದ 13 ಸಾವಿರ ಮಂದಿಗೆ ಭಾರೀ ನಿರಾಸೆ…

ನಾಗಮಂಗಲ: ಆದಿಚುಂಚನಗಿರಿ ಮಠದ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಒಕ್ಕಲಿಗ ವಧು-ವರರ ಸಮಾವೇಶದ ಬಗ್ಗೆಯೇ ಎಲ್ಲೆಡೆ ಚರ್ಚೆಯಾಗುತ್ತಿದೆ. ಬಾಳಸಂಗಾತಿ ಹುಡುಕಾಟಕ್ಕೆ ಸರತಿ ಸಾಲಿನಲ್ಲಿ ನಿಂತು ತಾಸುಗಟ್ಟಲೇ ಕಾದ 13 ಸಾವಿರ ಯುವಕರು ನಿರಾಸೆಯಿಂದ ಮನೆಗೆ ಹಿಂತಿರುಗಿದ್ದಾರೆ. ಇದಕ್ಕೆ ಕಾರಣವೂ ಇದೆ. ವಧು-ವರರ ಸಮಾವೇಶದಕ್ಕೆ ಆಗಮಿಸಿದ ವಧುಗಳ ಸಂಖ್ಯೆ ಕೇವಲ 250! ಆದರೆ ವರರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಸಮಾಜ ಸಂಪರ್ಕ ವೇದಿಕೆ ಮತ್ತು ರಾಜ್ಯ ಚುಂಚಾದ್ರಿ ಮಹಿಳಾ ಒಕ್ಕೂಟದಿಂದ ಆಯೋಜಿಸಿದ್ದ … Continue reading ಎಲ್ಲೆಲ್ಲೂ ಒಕ್ಕಲಿಗ ವಧು-ವರರ ಸಮಾವೇಶದ್ದೇ ಮಾತು! ಬಾಳಸಂಗಾತಿ ಹುಡುಕಾಟಕ್ಕೆ ಬಂದ 13 ಸಾವಿರ ಮಂದಿಗೆ ಭಾರೀ ನಿರಾಸೆ…