ಎಲ್ಲೆಲ್ಲೂ ಒಕ್ಕಲಿಗ ವಧು-ವರರ ಸಮಾವೇಶದ್ದೇ ಮಾತು! ಬಾಳಸಂಗಾತಿ ಹುಡುಕಾಟಕ್ಕೆ ಬಂದ 13 ಸಾವಿರ ಮಂದಿಗೆ ಭಾರೀ ನಿರಾಸೆ…
ನಾಗಮಂಗಲ: ಆದಿಚುಂಚನಗಿರಿ ಮಠದ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಒಕ್ಕಲಿಗ ವಧು-ವರರ ಸಮಾವೇಶದ ಬಗ್ಗೆಯೇ ಎಲ್ಲೆಡೆ ಚರ್ಚೆಯಾಗುತ್ತಿದೆ. ಬಾಳಸಂಗಾತಿ ಹುಡುಕಾಟಕ್ಕೆ ಸರತಿ ಸಾಲಿನಲ್ಲಿ ನಿಂತು ತಾಸುಗಟ್ಟಲೇ ಕಾದ 13 ಸಾವಿರ ಯುವಕರು ನಿರಾಸೆಯಿಂದ ಮನೆಗೆ ಹಿಂತಿರುಗಿದ್ದಾರೆ. ಇದಕ್ಕೆ ಕಾರಣವೂ ಇದೆ. ವಧು-ವರರ ಸಮಾವೇಶದಕ್ಕೆ ಆಗಮಿಸಿದ ವಧುಗಳ ಸಂಖ್ಯೆ ಕೇವಲ 250! ಆದರೆ ವರರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಸಮಾಜ ಸಂಪರ್ಕ ವೇದಿಕೆ ಮತ್ತು ರಾಜ್ಯ ಚುಂಚಾದ್ರಿ ಮಹಿಳಾ ಒಕ್ಕೂಟದಿಂದ ಆಯೋಜಿಸಿದ್ದ … Continue reading ಎಲ್ಲೆಲ್ಲೂ ಒಕ್ಕಲಿಗ ವಧು-ವರರ ಸಮಾವೇಶದ್ದೇ ಮಾತು! ಬಾಳಸಂಗಾತಿ ಹುಡುಕಾಟಕ್ಕೆ ಬಂದ 13 ಸಾವಿರ ಮಂದಿಗೆ ಭಾರೀ ನಿರಾಸೆ…
Copy and paste this URL into your WordPress site to embed
Copy and paste this code into your site to embed