ಗ್ಯಾರಂಟಿ ಯೋಜನೆಯ ಪ್ರಯೋಜನ ತೆರೆದಿಟ್ಟ ವೃದ್ಧೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯಕ್ಕೆ ಮೆಚ್ಚುಗೆ

ಬೆಳಗಾವಿ: “ನಾವು ಮಕ್ಕಳು ಮರಿ ಎಲ್ಲ ಈಗ ಹೊಟ್ಟೆ ತುಂಬಾ ಊಟ ಮಾಡುತ್ತೀವಿ. ಸರ್ಕಾರದ ಗ್ಯಾರಂಟಿಯಿಂದ ನಮಗೆ ಸಾಕಷ್ಟು ಅನುಕೂಲವಾಗಿದೆ”. ಹೀಗೆಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಅನುಕೂಲವನ್ನು ತೆರೆದಿಟ್ಟಿದ್ದಾರೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ವೃದ್ಧೆಯೊಬ್ಬರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ ಸ್ವಕ್ಷೇತ್ರದಲ್ಲಿ ಪ್ರವಾಸದಲ್ಲಿದ್ದ ವೇಳೆ ವೃದ್ಧೆಯೊಬ್ಬರನ್ನು ಗ್ಯಾರಂಟಿಯಿಂದ ಏನು ಮಾಡುತ್ತೀಯಾ ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ವೃದ್ಧೆ “ಗ್ಯಾರಂಟಿ ನಮ್ಮ ಹೊಟ್ಟೆ … Continue reading ಗ್ಯಾರಂಟಿ ಯೋಜನೆಯ ಪ್ರಯೋಜನ ತೆರೆದಿಟ್ಟ ವೃದ್ಧೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯಕ್ಕೆ ಮೆಚ್ಚುಗೆ