ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ವೈದ್ಯರ ಸಮ್ಮೇಳನದಲ್ಲೇ ಹರಡಿತು ಒಮಿಕ್ರಾನ್!: ಎಲ್ಲವೂ ಗುಟ್ಟುಗುಟ್ಟು.. ಮಾಡಲಾಯಿತೇ ನಿರ್ಲಕ್ಷ್ಯ?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನ.21ರಿಂದ ನ.23ರವೆರಗೆ ಖಾಸಗಿ ಹೋಟೆಲ್‌ನಲ್ಲಿ ನಡೆದ ವೈದ್ಯರ ಅಂತಾರಾಷ್ಟ್ರೀಯ ಸಮ್ಮೇಳನದಿಂದಲೇ ದೇಶದಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಲು ಮೂಲ ಕಾರಣವಾಗಿದೆ ಎಂದು ತಿಳಿದುಬಂದಿದೆ. ರಾಜಧಾನಿಯ ಖಾಸಗಿ ಹೋಟೆಲ್‌ನಲ್ಲಿ ವಿವಿಧ ದೇಶಗಳ ವೈದ್ಯರನ್ನು ಒಳಗೊಂಡ ಅಂತಾರಾಷ್ಟ್ರೀಯ ವೈದ್ಯರ ಸಮ್ಮೇಳನ ನಡೆಸಲಾಗಿದೆ. ಅದರಲ್ಲಿ ನ.20ರಿಂದ ಬಂದಿದ್ದ ಆಫ್ರಿಕದ ವೈದ್ಯರು ಭಾಗವಹಿಸಬೇಕಿತ್ತು. ಆದರೆ, ಕೋವಿಡ್ ಪಾಸಿಟಿವ್ ಬಂದಿದ್ದರಿಂದ ಕ್ವಾರಂಟೈನ್ ಆಗಿದ್ದರು. ಖಾಸಗಿ ಲ್ಯಾಬ್‌ನಲ್ಲಿ ಪರೀಕ್ಷೆ ಮಾಡಿಸಿದಾಗ ನೆಗೆಟಿವ್ ವರದಿ ಬಂದಿದೆ. ಇದನ್ನು ಮುಂದಿಟ್ಟುಕೊಂಡು ವೈದ್ಯರ ಸಮ್ಮೇಳನದಲ್ಲಿ ಭಾಗಿಯಾಗಿರುವ ಸಾಧ್ಯತೆಯಿದೆ. … Continue reading ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ವೈದ್ಯರ ಸಮ್ಮೇಳನದಲ್ಲೇ ಹರಡಿತು ಒಮಿಕ್ರಾನ್!: ಎಲ್ಲವೂ ಗುಟ್ಟುಗುಟ್ಟು.. ಮಾಡಲಾಯಿತೇ ನಿರ್ಲಕ್ಷ್ಯ?