ಒನಕೆ ಓಬವ್ವ ಜಯಂತಿ ನಾಳೆ

blank

ರಾಯಚೂರು: ಜಿಲ್ಲಾಡಳಿತ, ಜಿಪಂ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಛಲವಾದಿ ಸಮುದಾಯದಿಂದ ನ.11ರಂದು ವೀರರಾಣಿ ಒನಕೆ ಓಬವ್ವ ಜಯಂತಿ ಆಚರಿಸಲಾಗುತ್ತದೆ ಎಂದು ಒನಕೆ ಓಬವ್ವ ಜಯಂತ್ಯುತ್ಸವ ಸಮಿತಿ ಸಂಚಾಲಕ ಕೆ.ಇ.ಕುಮಾರ ಹೇಳಿದರು.

ಇದನ್ನೂ ಓದಿ: ಒನಕೆ ಓಬವ್ವ ಜಯಂತಿ 11ರಂದು

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದರು. ನಗರದ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೂ ಮೊದಲು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ರಂಗಮಂದಿರವರೆಗೆ ಓಬವ್ವಳ ಭಾವಚಿತ್ರ ಮೆರವಣಿಗೆ ಮಾಡಲಾಗುವುದು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಮಹಾದೇವಿ ಅಮರೇಶ ಗೋಪಾಳಪುರ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮಕ್ಕಾಗಿ ಸಮುದಾಯದಿಂದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಪ್ರತಿಯೊಬ್ಬರು ಆಗಮಿಸಿ ಯಶಸ್ವಿಗೊಳಿಸಬೇಕೆಂದರು. ಪ್ರಮುಖರಾದ ಎಂ.ವಸಂತ, ಎಂ.ಮಾರೆಪ್ಪ, ವಿಶ್ವನಾಥ ಪಟ್ಟಿ, ವಿಜಯಕುಮಾರ, ವೀರೇಶ ಇತರರಿದ್ದರು.

Share This Article

ಈ 3 ರಾಶಿಯಲ್ಲಿ ಜನಿಸಿದ ಮಂದಿ ಸುಳ್ಳು ಹೇಳುವುದರಲ್ಲಿ ನಿಪುಣರು! ನಿಮ್ಮದೂ ಇದೇ ರಾಶಿನಾ? Zodiac Signs

Zodiac Signs : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…

ಮಧ್ಯರಾತ್ರಿ ಚಾಕೋಲೆಟ್​, ಐಸ್​ಕ್ರೀಂ ತಿನ್ನುವ ಬಯಕೆ! ಇದರ ಹಿಂದಿರುವ ಅಸಲಿ ಕಾರಣ ತೆರೆದಿಟ್ಟ ಸಂಶೋಧಕರು | Cravings

Latenight Cravings: ನಮ್ಮಲ್ಲಿ ಅನೇಕರಿಗೆ ಕೇವಲ ರಾತ್ರಿ ವೇಳೆಯಲ್ಲ, ಮಧ್ಯರಾತ್ರಿಯಲ್ಲಿಯೂ ಸಿಹಿ ಪದಾರ್ಥಗಳಾದ ಚಾಕೊಲೇಟ್ ಅಥವಾ…

ಜೋಳದ ಜುಟ್ಟಿನಲ್ಲಿದೆ ಆರೋಗ್ಯದ ಗುಟ್ಟು! ಈ ರೀತಿ ಸೇವಿಸಿ ನೋಡಿ ನಿಮ್ಮ ಹೊಟ್ಟೆ ಫುಲ್​ ಕ್ಲೀನ್​ ಆಗುತ್ತೆ | Corn Silk

Corn Silk : ಹವಾಮಾನಕ್ಕೆ ಅನುಗುಣವಾಗಿ ನಾವು ಕೆಲವು ಆಹಾರಗಳನ್ನು ಇಷ್ಟಪಡುತ್ತೇವೆ. ಮಳೆಗಾಲ ಮತ್ತು ಚಳಿಗಾಲದಲ್ಲಿ…