ತಿರುಪತಿ ಪಾದಚಾರಿ ಮಾರ್ಗದಲ್ಲಿ ಮತ್ತೊಮ್ಮೆ ಚಿರತೆ ಪ್ರತ್ಯಕ್ಷ!

ತಿರುಪತಿ: ತಿರುಮಲೆಯ ಪಾದಚಾರಿ ಮಾರ್ಗದಲ್ಲಿ ಮತ್ತೊಮ್ಮೆ ಚಿರತೆ ಕಾಣಿಸಿಕೊಂಡಿದೆ. ಇದರಿಂದಾಗಿ ಕಾಲ್ನಡಿಗೆಯಲ್ಲಿ ತೆರಳುವ ಸಹಸ್ರಾರು ಮಂದಿ ಭಕ್ತರಲ್ಲಿ ಆತಂಕ ಮನೆ ಮಾಡಿದೆ. ಇದನ್ನೂ ನೋಡಿ: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ; 1,400ಕ್ಕೂ ಅಧಿಕ ಕಲಾವಿದರಿಂದ ಸ್ವಾಗತ! ತಿರುಮಲೆಯ ಪಾದಚಾರಿ ಮಾರ್ಗದ ಶ್ರೀನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಹಾಕಲಾಗಿದ್ದ ಟ್ರ್ಯಾಪ್ ಕ್ಯಾಮೆರಾದಲ್ಲಿ ಚಿರತೆ ಮತ್ತು ಕರಡಿ ಚಲನವಲನ ದಾಖಲಾಗಿದೆ. ಈ ಮಾರ್ಗದಲ್ಲಿ ಚಿರತೆ ಮತ್ತೊಮ್ಮೆ ಕಾಣಿಸಿಕೊಂಡು ಸಂಚಲನ ಮೂಡಿಸಿದೆ. ಡಿಸೆಂಬರ್ 13 ಮತ್ತು 26 ರಂದು ಟ್ರ್ಯಾಪ್ ಕ್ಯಾಮೆರಾಗಳಲ್ಲಿ ಚಿರತೆ … Continue reading ತಿರುಪತಿ ಪಾದಚಾರಿ ಮಾರ್ಗದಲ್ಲಿ ಮತ್ತೊಮ್ಮೆ ಚಿರತೆ ಪ್ರತ್ಯಕ್ಷ!