More

    ಒಂದೂವರೆ ದಿನಕ್ಕೆ ಮೂರ್ತಿ ವಿಸರ್ಜನೆ

    ಬೆಳಗಾವಿ: ಇಲ್ಲಿನ ಹುತಾತ್ಮ ಚೌಕ್ ಬಳಿಯ ಸಾರ್ವಜನಿಕ ಗಣೇಶೋತ್ಸವ ಮಂಡಳಿಯು ಕೇವಲ ಒಂದೂವರೆ ದಿನಕ್ಕೆ ಗಣೇಶ ಮೂರ್ತಿ ವಿಸರ್ಜನೆ ಮಾಡುವ ಮೂಲಕ ಕರೊನಾ ಸಂದರ್ಭದಲ್ಲಿ ಮಾದರಿಯಾಗಿದೆ.

    ಬೆಳಗಾವಿಯಲ್ಲಿ ಗಣೇಶೋತ್ಸವವನ್ನು ಪ್ರತಿವರ್ಷ ಅದ್ದೂರಿಯಾಗಿ ಆಚರಿಸಲಾಗುತ್ತಿತ್ತು. ಆದರೆ, ಈ ಬಾರಿ ಈ ಎಲ್ಲ ಸಂಭ್ರಮಕ್ಕೆ ಕರೊನಾ ಬ್ರೇಕ್ ಹಾಕಿದೆ. ಸಮಾಜದ ಸ್ವಾಸ್ಥ್ಯ ಕಾಪಾಡುವ ಉದ್ದೇಶದಿಂದ ಹುತಾತ್ಮ ಚೌಕ್‌ನ ಸಾರ್ವಜನಿಕ ಗಣೇಶೋತ್ಸವ ಮಂಡಳಿ ಒಂದೂವರೆ ದಿನಕ್ಕೆ ಗಣೇಶ ಮೂರ್ತಿ ವಿಸರ್ಜಿಸಿದ್ದಾರೆ. ಈ ಮೂಲಕ ತಮ್ಮ ಭಕ್ತಿಯ ಜತೆಗೆ ಸಾಮಾಜಿಕ ಪ್ರಜ್ಞೆ ಮೆರೆದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts