ಒಬ್ಬನ ಹುಟ್ಟುಹಬ್ಬ, ಮತ್ತೊಬ್ಬನಿಗೆ ಸಾವು, ಇನ್ನೊಬ್ಬನಿಗೆ ಗಾಯ: ಅಷ್ಟಕ್ಕೂ ದೇಹ ಛಿದ್ರವಾಗಿದ್ದೇಕೆ?
ಬೆಂಗಳೂರು: ವ್ಯಕ್ತಿಯೊಬ್ಬರ ಜನ್ಮದಿನಾಚರಣೆಯ ಸಲುವಾಗಿ ಮನೆಗೆ ತೆರಳಿದ್ದ ಸಂಸ್ಥೆಯೊಂದರ ಇಬ್ಬರು ಕೆಲಸಗಾರರ ಪೈಕಿ ಒಬ್ಬನ ದೇಹ ಛಿದ್ರಗೊಂಡು ಸಾವಿಗೀಡಾಗಿದ್ದರೆ, ಮತ್ತೊಬ್ಬ ಗಾಯಗೊಂಡಿದ್ದಾನೆ. ತಮಿಳುನಾಡು ಮೂಲದ ಪರಪ್ಪನ ಅಗ್ರಹಾರ ನಿವಾಸಿಯಾದ ದಿನೇಶ್ (32) ಮೃತಪಟ್ಟ ವ್ಯಕ್ತಿ. ಮಹದೇಶ್ ಗಾಯಾಳು. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಿಚ್ಮಂಡ್ ಸರ್ಕಲ್ ಬಳಿ ಇರುವ ಖಾಸಗಿ ಅಪಾರ್ಟ್ಮೆಂಟ್ ಆವರಣದಲ್ಲಿ ಈ ಅವಘಡ ಸಂಭವಿಸಿದೆ. ಅಪಾರ್ಟ್ಮೆಂಟ್ನ ನಿವಾಸಿಗರು ಕುಟುಂಬ ಸದಸ್ಯರೊಬ್ಬರ ಜನ್ಮದಿನಾಚರಣೆ ಸಲುವಾಗಿ ಮೈಪಾರ್ಟಿ.ಕಾಂ ಮೂಲಕ ಬರ್ತ್ಡೇ ಅಲಂಕಾರಕ್ಕಾಗಿ ಬಲೂನ್ ಅಳವಡಿಸುವವರನ್ನು ಆಹ್ವಾನಿಸಿದ್ದರು. ಹೀಗಾಗಿ … Continue reading ಒಬ್ಬನ ಹುಟ್ಟುಹಬ್ಬ, ಮತ್ತೊಬ್ಬನಿಗೆ ಸಾವು, ಇನ್ನೊಬ್ಬನಿಗೆ ಗಾಯ: ಅಷ್ಟಕ್ಕೂ ದೇಹ ಛಿದ್ರವಾಗಿದ್ದೇಕೆ?
Copy and paste this URL into your WordPress site to embed
Copy and paste this code into your site to embed