ರಾಜ್ಯದಲ್ಲಿ ಕರೊನಾ ಆತಂಕ; ಬೆಂಗಳೂರಿನ ವ್ಯಕ್ತಿ ಕೋವಿಡ್ಗೆ ಬಲಿ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುವ ಭೀತಿ ನಡುವೆಯೇ ವ್ಯಕ್ತಿಯೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಈ ವಿಚಾರವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ಖಚಿತಪಡಿಸಿದ್ದಾರೆ. ಮೃತಪಟ್ಟಿರುವವರು ಬೆಂಗಳೂರಿನ ಚಾಮರಾಜಪೇಟೆಯ 64 ವರ್ಷದ ವ್ಯಕ್ತಿ ಎಂದು ತಿಳಿದು ಬಂದಿದ್ದು, ಡಿಸೆಂಬರ್ 14 ರಂದು ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ಜೊತೆಗೆ ಹಾರ್ಟ್, ಟಿಬಿ ಸೇರಿದಂತೆ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಸಚಿವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕೋವಿಡ್ನಿಂದ ಕೇರಳದಲ್ಲಿ ಐದು ಜನರ … Continue reading ರಾಜ್ಯದಲ್ಲಿ ಕರೊನಾ ಆತಂಕ; ಬೆಂಗಳೂರಿನ ವ್ಯಕ್ತಿ ಕೋವಿಡ್ಗೆ ಬಲಿ
Copy and paste this URL into your WordPress site to embed
Copy and paste this code into your site to embed