ಲಂಚ ಕೇಳಿದ-ಮಂಚಕ್ಕೂ ಕರೆದ ಇನ್​ಸ್ಪೆಕ್ಟರ್ ವಿರುದ್ಧ ಇನ್ನಿಬ್ಬರು ಮಹಿಳೆಯರಿಂದಲೂ ಆರೋಪ!

ಬೆಂಗಳೂರು: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಿಲುಕಿರುವ ಹೆಣ್ಣೂರು ಠಾಣೆ ಇನ್‌ಸ್ಪೆಕ್ಟರ್ ವಸಂತಕುಮಾರ್, ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ. 40ಕ್ಕೂ ಅಧಿಕ ಮಂದಿ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಬಗ್ಗೆ ದೂರು ನೀಡಿದರೂ ಇನ್‌ಸ್ಪೆಕ್ಟರ್ ಯಾವುದೇ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಹೋದರಿಯರಿಬ್ಬರು ಆರೋಪಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಒಂದು ಭೀಕರ ಅಪಘಾತ, ಮೂವರ ಸಾವು: ಆರೋಪಿ ತಲೆಮರೆಸಿಕೊಂಡಿದ್ದು ಬರೋಬ್ಬರಿ 16 ವರ್ಷ! ಕಮ್ಮನಹಳ್ಳಿಯ ಇಬ್ಬರು ಸಹೋದರಿಯರು ಈ ಬಗ್ಗೆ ಆರೋಪಿಸಿದ್ದಾರೆ. ಕಳೆದ ವರ್ಷ ಏ.26ರಂದು … Continue reading ಲಂಚ ಕೇಳಿದ-ಮಂಚಕ್ಕೂ ಕರೆದ ಇನ್​ಸ್ಪೆಕ್ಟರ್ ವಿರುದ್ಧ ಇನ್ನಿಬ್ಬರು ಮಹಿಳೆಯರಿಂದಲೂ ಆರೋಪ!